Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ
ದೇಶ

ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ

Share
1 Min Read
SHARE

newsics.com

ಹೈದ್ರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಬೆಂಗಳೂರಿನಿಂದ ಹೋದ ಮಹಿಳೆಯ ತಲೆ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು, ಅಲ್ಲಿಯೇ ಮೂರ್ಛೆ ಹೋಗಿ ಬಿದ್ದಿದ್ದಾಳೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತಿರುಪತಿ ದರ್ಶನಕ್ಕೆ ಹೋದ ಮಹಿಳೆ ತಲೆ ಮೇಲೆ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದಾಳೆ.

ಬೆಂಗಳೂರು ಗ್ರಾಮಾಂತರ ಆನೆಕಲ್ ಬಳಿಯ ಹಾರಗದ್ದೆ ನಿವಾಸಿ ಉಮಾರಾಣಿ (54) ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ.

ಈ ಘಟನೆ ಕಳೆದ ಮೂರು ದಿನಗಳ ಹಿಂದೆ ಅಂದರೆ ಜು.10ರ ಸಂಜೆ ವೇಳೆ ನಡೆದಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ, ಆಂಜನೇಯಸ್ವಾಮಿ ದರ್ಶನಕ್ಕೆ ತೆರುಳುತ್ತಿದ್ದ ಉಮಾರಾಣಿಯ ತಲೆ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿದೆ.

ಮರದ ಕೊಂಬೆ ತಲೆಯ ಮೇಲೆ ಬೀಳುತ್ತಿದ್ದಂತೆ ಮಹಿಳೆ ಸ್ಥಳದಲ್ಲಿಯೇ ರಕ್ತಸ್ರಾವಗೊಂಡು ಕುಸಿದು ಬಿದ್ದಿದ್ದಾಳೆ. ದೇವಸ್ಥಾನಕ್ಕೆ ಬಂದಿದ್ದ ಇತರೆ ಭಕ್ತಾದಿಗಳು ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಿಳೆಯನ್ನು ಟಿಟಿಡಿ ಮಂಡಳಿಯ ಸಿಬ್ಬಂದಿ ಸ್ಥಳೀಯ ಟಿಟಿಡಿ ಪದ್ಮಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

A branch of tree fell on a women in Tirumala at Anjaneyaswamy Japali Kshetra. She is severely injured head and spinal,she's shifted to Hospital #Tirupati #Tirumala #Tree #Injured pic.twitter.com/v0kksio4NA

— Saravanan Journalist (@Saranjournalist) July 12, 2024

AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ

ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ

ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!

ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್

TAGGED:admitted to hospitalBengaluru woman injured by falling tree branch in Tirupati
Share This Article
Facebook Twitter Copy Link Print
Previous Article AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಅಷ್ಟಮಿ, ಭಾನುವಾರ 14-07-2024

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?