Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹುಷಾರು, ನೀವೂ ತುರಿಕೆ ಗ್ಯಾಂಗ್ ಕೈಚಳಕಕ್ಕೆ ಬಲಿಯಾದೀರಿ… ವಿಡಿಯೊ ನೋಡಿ
ದೇಶ

ಹುಷಾರು, ನೀವೂ ತುರಿಕೆ ಗ್ಯಾಂಗ್ ಕೈಚಳಕಕ್ಕೆ ಬಲಿಯಾದೀರಿ… ವಿಡಿಯೊ ನೋಡಿ

Share
1 Min Read
SHARE

newsics.com

ನವದೆಹಲಿ: ದೆಹಲಿಯಲ್ಲಿ ಏಕಾಏಕಿ ನಿಮಗೆ ತುರಿಕೆ ಅನುಭವವಾಗುತ್ತಿದೆ ಎಂದೆನಿಸಿದರೆ ಅದು ಕಳ್ಳರ ಕೈಚಳಕವೂ ಕಾರಣವಾಗಿರಬಹುದು.

ರಾಷ್ಟ್ರ ರಾಜಧಾನಿಯಲ್ಲಿ ಕಳ್ಳರ ವಿಚಿತ್ರ ಗ್ಯಾಂಗ್ ಒಂದು ಸಕ್ರಿಯವಾಗಿದೆ. ಈ ಗ್ಯಾಂಗ್‌ನ ಹೆಸರು ಖುಜ್ಲಿ ಗ್ಯಾಂಗ್‌ ಅಂದರೆ ತುರಿಕೆ ಗ್ಯಾಂಗ್‌(Khujli Gang). ಇಚ್ಚ್‌ ಗ್ಯಾಂಗ್‌, ಖುಜ್ಲಿ ಗ್ಯಾಂಗ್‌ ಎಂದೇ ಕುಖ್ಯಾತಿ ಪಡೆದಿರುವ ಈ ಗ್ಯಾಂಗ್‌ ದೆಹಲಿಯ ಸದರ್ ಬಜಾರ್ ಪ್ರದೇಶದಲ್ಲಿ ಸಕ್ರಿಯವಾಗಿದೆ.

ಜನನಿಬಿಡ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ನಿಮಗೆ ತುರಿಕೆ ಶುರುವಾಗುತ್ತದೆ. ತುರಿಕೆ ಶುರುವಾಯಿತೆಂದು ಕೈಯಲ್ಲಿದ್ದ ವಸ್ತುಗಳನ್ನು ಬದಿಯಲ್ಲಿಟ್ಟು ತುರಿಸಲು ಶುರುಮಾಡಿದರೆ ಈ ಕಳ್ಳರ ತಂಡ ಕಣ್ಣು ಮಿಟುಕಿಸುವುದರೊಳಗೆ ನಿಮ್ಮ ವಸ್ತುಗಳನ್ನು ಕಣ್ಮರೆಯಾಗುವಂತೆ ಮಾಡುತ್ತದೆ.

ಈ ಗ್ಯಾಂಗ್ ಜನರ ಹಿಂದಿನಿಂದ ತುರಿಕೆ ಪುಡಿ ಎರಚುತ್ತದೆ ಎಂದು ಹೇಳಲಾಗುತ್ತಿದೆ. ಖುಜ್ಲಿ ಗ್ಯಾಂಗ್’ ಈ ಪುಡಿ ವ್ಯಕ್ತಿಯ ಮೈಗೆ ಬೀಳುತ್ತಿದ್ದಂತೆ ವ್ಯಕ್ತಿಗೆ ಇದ್ದಕ್ಕಿದ್ದಂತೆ ಬಹಳಷ್ಟು ಸಮಸ್ಯೆಗಳು ಪ್ರಾರಂಭವಾಗುತ್ತವೆ. ಅವನ ಇಡೀ ದೇಹದಲ್ಲಿ ತುರಿಕೆ ಪ್ರಾರಂಭವಾಗುತ್ತದೆ. ಕೆಲವೊಮ್ಮೆ ತುರಿಕೆ ತುಂಬಾ ತೀವ್ರವಾಗಿರುತ್ತದೆ, ಕೆಲವೊಮ್ಮೆ ಬಟ್ಟೆಯನ್ನೂ ತೆಗೆಯಬೇಕಾಗುತ್ತದೆ. ಈ ಸಮಯದಲ್ಲಿ, ತನ್ನಲ್ಲಿರುವ ವಸ್ತುಗಳನ್ನು ಪಕ್ಕಕ್ಕೆ ಇಡುತ್ತಾನೆ. ಆಗ ತಕ್ಷಣ ಈ ಗ್ಯಾಂಗ್‌ನಲ್ಲಿ ಭಾಗಿಯಾಗಿರುವ ಅಪರಾಧಿಗಳು ಇದರ ಲಾಭವನ್ನು ಪಡೆದುಕೊಂಡು ಬೆಲೆಬಾಳುವ ವಸ್ತುಗಳನ್ನು ಎಗರಿಸಿ ಪರಾರಿಯಾಗುತ್ತಾರೆ.

ಈ ಗ್ಯಾಂಗ್‌ನಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ದುಷ್ಕೃತ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಅದೇ ಸಮಯದಲ್ಲಿ, ಅನೇಕರು ಇದನ್ನು ಹಂಚಿಕೊಂಡಿದ್ದಾರೆ ಮತ್ತು ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಿದ್ದಾರೆ.

सदर बाजार में एक्टिव हुआ खुजली गैंग.

मार्केट आने वालों की कमर में पाउडर डाल कर करते हैं वारदात.

पीड़ित ने खुजलाने के लिए शर्ट उतारी, तभी बदमाश बैग ले गए.

CCTV में रेकॉर्ड हुई घटना.@SandhyaTimes4u @NBTDilli @DelhiPolice pic.twitter.com/Lrq0EnpThH

— सूरज सिंह/Suraj Singh 🇮🇳 (@SurajSolanki) July 12, 2024

ಗುಂಡಿನ ದಾಳಿಯಿಂದ ಟ್ರಂಪ್ ಪಾರಾಗಲು ಪುರಿ ಜಗನ್ನಾಥ ಕಾರಣ!

ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ

ಬಿಎಸ್ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಕೊಲೆ ಆರೋಪಿ ಎನ್‌ಕೌಂಟರ್

ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು

ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!

alapa | ನಾರಾಯಣ ನಿನ್ನ ನಾಮದ ಸ್ಮರಣೆಯ…

TAGGED:Bewareyou too have fallen prey to the itchy gang tricks...
Share This Article
Facebook Twitter Copy Link Print
Previous Article ಈ ಸ್ಥಳದಲ್ಲಿ ಇನ್ಮುಂದೆ ಮಾಂಸಾಹಾರ ಮಾರಾಟ ಹಾಗೂ ಸೇವನೆ ನಿಷೇಧ
Next Article ಕಾರವಾರದಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ ರಕ್ಷಣೆ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?