Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ
ಕರ್ನಾಟಕಪ್ರಮುಖಮನರಂಜನೆ

AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋದ ಉದ್ಘೋಷಣೆಗಳ ಹಿಂದಿನ ಧ್ವನಿಯಾಗಿದ್ದ ಅಪರ್ಣಾ ವಸ್ತಾರೆ ಅವರ ಧ್ವನಿಯನ್ನೇ ಮುಂಬರುವ ಮೆಟ್ರೋ ಮಾರ್ಗಗಳಲ್ಲೂ ನೀಡುವ ಕುರಿತು ಚಿಂತನೆ ನಡೆದಿದೆ.

ಮುಂಬರುವ ಮೆಟ್ರೋ ಹಳದಿ ಮಾರ್ಗಕ್ಕೆ ಅವರ ಧ್ವನಿಯನ್ನೇ ಬಳಸಿಕೊಳ್ಳುವ ಕುರಿತು ಚಿಂತನೆ ನಡೆದಿದೆ ಎಂದು ವರದಿಯೊಂದು ತಿಳಿಸಿದೆ.

ಶ್ವಾಸಕೋಶ ಕ್ಯಾನ್ಸರ್‌ನಿಂದ ಗುರುವಾರ ರಾತ್ರಿ ಕೊನೆಯುಸಿರೆಳೆದ ಖ್ಯಾತ ನಿರೂಪಕಿ ಅಪರ್ಣಾ ಅವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ಅಥವಾ ಎಐ ತಂತ್ರಜ್ಞಾನದ ಮೂಲಕ ನಮ್ಮ ಮೆಟ್ರೊದ ಹಳದಿ ಮಾರ್ಗದಲ್ಲೂ ಅಳವಡಿಸಿಕೊಳ್ಳುವ ಕುರಿತಂತೆ ಚಿಂತನೆ ನಡೆದಿದೆ ಎಂದು ವರದಿ ತಿಳಿಸಿದೆ.

ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ ಅವರಿಗೆ ಬಿಎಂಆರ್ ಸಿಲ್ ಕೂಡ ಶ್ರದ್ಧಾಂಜಲಿ ಅರ್ಪಿಸಿದೆ. ಅದೆಷ್ಟೋ ಮೆಟ್ರೋ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಹೆಗ್ಗಳಿಕೆ ಅಪರ್ಣಾರದ್ದು. ಅವರಿಗೆ ಭಾಷೆಯ ಮೇಲಿನ ಹಿಡಿತ ಮತ್ತು ಉಚ್ಛಾರಣೆ ಎರಡೂ ಕರಗತವಾಗಿತ್ತು. ಇವರ ಧ್ವನಿ ನಮ್ಮ ಮೆಟ್ರೋವಿನಲ್ಲಿ ಎಂದೆಂದಿಗೂ ಜೀವಂತ. ಮುಂದಿನ ಬಾರಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವಾಗ ಕಣ್ಣು ಮುಚ್ಚಿ ಅವರ ಸ್ಪಷ್ಟ ಕನ್ನಡದ ಸವಿ ಸವಿಯಿರಿ ಎಂದು ಬಿಎಂಆರ್ ಸಿಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಧನ್ಯವಾದ ಅರ್ಪಿಸಿದೆ.

ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ

ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!

ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್

TAGGED:BMRCL is thinking to keep Aparna voice in our metro through AI technology
Share This Article
Facebook Twitter Copy Link Print
Previous Article ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ
Next Article ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?