Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ
ಕರ್ನಾಟಕಮನರಂಜನೆ

ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ

Share
1 Min Read
SHARE

newsics. Com

ಬೆಂಗಳೂರು :ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ 2 ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ಅವರ ಒಡೆತನದ ಪರಂವಾ ಸ್ಟುಡಿಯೋಸ್ ಸಂಸ್ಥೆಯು ಪ್ರತಿಕ್ರಿಯೆ ನೀಡಿದೆ. 2 ಹಾಡುಗಳ ಬಳಕೆ ಆಗಿರುವುದು ಎಲ್ಲಿ ಎಂಬುದನ್ನು ತಿಳಿಸಲಾಗಿದೆ. ನ್ಯಾಯಾಲಯದ ಮೆಟ್ಟಿಲು ಏರಲು ‘ಪರಂವಾ ಸ್ಟುಡಿಯೋಸ್’ ತೀರ್ಮಾನಿಸಿದೆ.

ಪರಂವಾ ಸ್ಟುಡಿಯೋಸ್’ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ವಿವರವಾಗಿ ಸ್ಪಷ್ಟನೆ ಪ್ರಕಟಿಸಲಾಗಿದೆ. ಆ ಪತ್ರ ಹೀಗಿದೆ.. ‘ಪ್ರೀತಿಯ ಪ್ರೇಕ್ಷಕರೇ ಹಾಗೂ ಮಾಧ್ಯಮ ಮಿತ್ರರೇ, ನಾವು ಈ ಬಹಿರಂಗ ಪತ್ರವನ್ನು ಎಂಆರ್ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ 2 ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು, ಹಾಗು ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರಲು’ ಎಂದು ಪತ್ರ ಆರಂಭಿಸಲಾಗಿದೆ.

https://twitter.com/ParamvahStudios/status/1812843360702652590

ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ.ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ. ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ, ಪರಂವಾ ಸ್ಟಡಿಯೋಸ್’ ಎಂದು ಬಹಿರಂಗ ಪತ್ರ ಹಂಚಿಕೊಳ್ಳಲಾಗಿದೆ

Share This Article
Facebook Twitter Copy Link Print
Previous Article ಅಂಗವಿಕಲರಿಗೆ ಅವಮಾನ ಮಾಡಿ ಕ್ಷಮೆ ಕೋರಿದ ಹರ್ಭಜನ್ ಸಿಂಗ್
Next Article ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?