Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌: Video viral
ದೇಶವೈರಲ್

ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌: Video viral

Share
1 Min Read
SHARE

newsics. Com

ಮುಂಬೈ :ತಾಯಿಯೊಬ್ಬಳು ಕಠಿಣ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಬಂದ ತನ್ನ ಮಗನನ್ನು ತಬ್ಬಿಕೊಂಡು ತನ್ನ ಸಂತೋಷವನ್ನು ವ್ಯಕ್ತಪಡಿಸಿದ ರೀತಿಗೆ ಜನರು ಕೂಡ ಖುಷಿಪಟ್ಟಿದ್ದಾರೆ. ಇಲ್ಲ ವಿಡಿಯೋ ವೈರಲ್ ಆಗಿದೆ.

ಯೋಗೇಶ್ ಎಂಬ ಯುವಕ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಈ ವಿಚಾರವನ್ನು ತನ್ನ ತಾಯಿಗೆ ಹೇಳಿದ್ದಾನೆ. ಆಗ ತಾಯಿ ತನ್ನ ಮಗನ ಸಾಧನೆಯ ಬಗ್ಗೆ ಹೆಮ್ಮೆಯಿಂದ ಅವನನ್ನು ನೋಡಿ ಭಾವುಕಳಾಗಿ ತಬ್ಬಿಕೊಂಡು ಸಂತೋಷದ ಕಣ್ಣೀರನ್ನು ಸುರಿಸಿದ್ದಾಳೆ.

ಅವನ ತಾಯಿ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾಳೆ. ವಿಡಿಯೊದಲ್ಲಿ ಮಗ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವುದನ್ನು ಹೇಳಿದ ತಕ್ಷಣ ನೆಲದಲ್ಲಿ ಕುಳಿತ ತಾಯಿ ಎದ್ದು ನಿಂತು ತನ್ನ ಮಗನನ್ನು ತಬ್ಬಿಕೊಂಡಳು, ಅವಳ ಕಣ್ಣುಗಳಲ್ಲಿ ಸಂತೋಷದ ಕಣ್ಣೀರು ಹರಿಯಿತು. ಹೃದಯಸ್ಪರ್ಶಿ ವೀಡಿಯೊ ಅನೇಕರ ಗಮನ ಸೆಳೆಯಿತು.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ಅನೇಕ ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮತ್ತು ಅನೇಕರು ಈ ವೀಡಿಯೊವನ್ನು ನೋಡಿ ಖುಷಿಪಟ್ಟಿದ್ದಾರೆ. ಅನೇಕರು ಆ ಹುಡುಗನಿಗೆ ಅಭಿನಂದನೆ ತಿಳಿಸಿದ್ದಾರೆ.

https://twitter.com/Mumbaikhabar9/status/1812527375332028450

Share This Article
Facebook Twitter Copy Link Print
Previous Article ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ: ಡಿಸಿಎಂ ಡಿಕೆಶಿಗೆ ಸಂಕಷ್ಟ
Next Article ಜೋಗ ಜಲಪಾತ ವೀಕ್ಷಣೆಗೆ KSRTC ಪ್ಯಾಕೇಜ್‌ ಟೂರ್‌!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?