Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!
ಕರ್ನಾಟಕ

ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!

Share
1 Min Read
SHARE

newsics.com

ಬೆಂಗಳೂರು : ಗೆಳತಿ ಪವಿತ್ರಾ ಗೌಡ ಅವ್ರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಪ್ರಕಾರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಐಷಾರಾಮಿ ಜೀವನ ನಡೆಸಿದ ದರ್ಶನ್ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಪ್ರಮುಖವಾಗಿ ಜೈಲಿನ ಊಟದಿಂದ ದರ್ಶನ್ಗೆ ತೊಂದರೆ ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ.

ಜೈಲು ಊಟ ಸೇವಿಸಿದ್ದರಿಂದ ದರ್ಶನ್ಗೆ ಲೂಸ್ ಮೋಷನ್ ಶುರುವಾಗಿದೆ. ದೇಹದ ತೂಕ ಕಡಿಮೆ ಆಗುತ್ತಿದೆ. ಫಿಟ್ನೆಸ್ ಕೂಡ ಹಾಳಾಗುತ್ತಿದೆ. ಮನೆ ಊಟ ಸೇವಿಸಿದರೆ ಈ ಸಮಸ್ಯೆ ಸರಿ ಆಗಬಹುದು ಎಂಬ ಕಾರಣದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೈಲಿನ ವೈದ್ಯರು ನೀಡುವ ವರದಿ ಆಧಾರದ ಮೇಲೆ ನ್ಯಾಯಾಲಯ ಮುಂದಿನ ಸೂಚನೆ ನೀಡಲಿದೆ.

ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ

Share This Article
Facebook Twitter Copy Link Print
Previous Article ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 
Next Article ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?