Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ
ಕರ್ನಾಟಕವೈರಲ್

ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ರೈತನೋರ್ವ ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಎಂದು ಸ್ಟಾರಿ ಸಿನಿಮಾ ನಟಿಯರಾದ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಎನ್ನುವರು ತಮ್ಮ ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋವನ್ನು ಕಟ್ಟಿದ್ದಾರೆ.

5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದು, ಇನ್ನೇನು ಕಾಯಿ ಬಿಡುವ ಸಮಯವಿದೆ. ಹೀಗಾಗಿ ಟೊಮೆಟೊ ಬೆಳೆ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ, ಒಳ್ಳೆಯ ಫಸಲು ಬಂದು ಒಳ್ಳೆ ಲಾಭ ಸಿಗಲಿ ಎನ್ನುವ ಕಾರಣಕ್ಕೆ ದೃಷ್ಟಿ ಬೊಂಬೆ ಬದಲು ನಟಿಯರ ಭಾವಚಿತ್ರದ ಅಳವಡಿಸಿದ್ದಾರೆ.

ಯುವ ರೈತ  ಒಳ್ಳೆ ಫಸಲು ಬರುವ ವಿಶ್ವಾಸದಲ್ಲಿದ್ದು, ಯಾರ ಕೆಟ್ಟ ಕಣ್ಣ ಬೀಳದಂತೆ ನಟಿಯರ ಫೋಟೋಗಳನ್ನು ನೇತಾಕಿದ್ದಾನೆ. ಇದು ನೋಡಗರ ಅಚ್ಚರಿಗೆ ಕಾರಣವಾಗಿದ್ದು, ಕೆಲವರು ಮುಸಿ ಮುಸಿ ನಕ್ಕಿದ್ದಾರೆ.

Share This Article
Facebook Twitter Copy Link Print
Previous Article 10‌ ಕೆಜಿ ಚಿನ್ನದ ಚೈನ್ ಹಾಕಿದ್ದು ಎಮ್ಮೆಗೋ, ಹಸುವಿಗೋ… ಓನರ್‌ಗೇ ಗೊಂದಲ, ವೈರಲ್ ವಿಡಿಯೊ ನೋಡಿ
Next Article ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?