Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
ದೇಶಪ್ರಮುಖ

ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

Share
1 Min Read
SHARE

newsics.com

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ಪಡೆ ನಡುವೆ ಭಾರೀ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ಸೋಮವಾರ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ.

ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ (ಜೆಕೆ ಪೊಲೀಸ್) ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು.

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ

ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ

TAGGED:Gunfight with militants: Army officer along with four soldiers martyred
Share This Article
Facebook Twitter Copy Link Print
Previous Article ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ
Next Article ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?