Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 
ಕರ್ನಾಟಕ

ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 

Share
1 Min Read
SHARE

newsics.com

ಕೇರಳ :ಆಸ್ತಿಗಾಗಿ ಹೆತ್ತ ತಾಯಿಯನ್ನು ಕೊಲೆ ಮಾಡಿ ಆಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ಆತ್ಮಹತ್ಯೆಯ ಕತೆ ಕಟ್ಟಿದ ಮಕ್ಕಳ ಅಸಲಿ ಸಂಗತಿ ಕೇರಳದಲ್ಲಿ ಬೆಳಕಿಗೆ ಬಂದಿದೆ.

ನೇಣು ಬಿಗಿದ ಸ್ಥಿತಿಯನ್ನು ಕಾಸರಗೋಡಿನ 68 ವರ್ಷದ ಕೊಳತ್ತೂರು ಚೇಪನಡುಕದ ಪುಕ್ಲತ್ ಅಮ್ಮಾಳುವಮ್ಮ ಅವರ ಶವ ಪತ್ತೆಯಾಗಿತ್ತು. ತಮ್ಮ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಕ್ಕಳು ಗೋಳಾಡಿದ್ದರು. ಆದರೆ, ಈ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ಬಯಲಾಗಿದೆ.

ಕಾಸರಗೋಡಿನ ವೈದ್ಯಕೀಯ ಕಾಲೇಜಿನ ಫೊರೆನ್ಸಿಕ್ ಸರ್ಜನ್ ಆಗಿದ್ದ ಡಾ. ಎಸ್. ಗೋಪಾಲಕೃಷ್ಣ ಪಿಳ್ಳೆ ಅವರು ಶವಪರೀಕ್ಷೆಯಲ್ಲಿ ಆ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿರುವುದು ಪತ್ತೆಯಾಗಿದೆ ಎಂದು ವರದಿ ನೀಡಿದ್ದಾರೆ. ಈ ವರದಿಯಿಂದಾಗಿ ಆ ಮಹಿಳೆಯನ್ನು ಮಕ್ಕಳೇ ಕೊಂದಿರುವ ಸಂಗತಿ ಬೆಳಕಿಗೆ ಬಂದಿದೆ.

ಹತ್ಯೆಗೀಡಾದ ಮಹಿಳೆ ತನ್ನ ಅಜ್ಜಿಯ ಹೆಸರಿನಲ್ಲಿದ್ದ 70 ಸೆಂಟ್ಸ್ ಜಾಗವನ್ನು ಮಾರಾಟ ಮಾಡಿ ಮತ್ತೊಂದು ಜಮೀನು ಖರೀದಿಸಿದ್ದರು. ಇಲ್ಲ ಆಸ್ತಿ ವರ್ಗಯಿಸುವ ವಿಚಾರವಾಗಿ ನಡೆದ ಜಗಳ ಕೊಲೆಗೆ ಕಾರಣವಾಗಿದೆ. ಮಲಗಿದ್ದ ತಾಯಿಯನ್ನು ಕೈಗಳಿಂದ ಕತ್ತು ಹಿಸುಕಿ, ಮುಖಕ್ಕೆ ದಿಂಬು ಬಿಗಿದು ಕುತ್ತಿಗೆಗೆ ನೈಲಾನ್ ಹಗ್ಗ ಸುತ್ತಿ ಉಸಿರುಗಟ್ಟಿಸಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

Share This Article
Facebook Twitter Copy Link Print
Previous Article ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Next Article ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!

Popular Posts

ಅಲ್ಪ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಇಂದಿನ ಶುದ್ಧ ಚಿನ್ನದ ಬೆಲೆ ಎಷ್ಟಿದೆ ?

2 Min Read

20 ಮಹಿಳೆಯರ ಜತೆ ಸರಸ, ಲೈಂಗಿಕ ಕಾಯಿಲೆ; ಕೊನೆಗೂ ಸತ್ಯ ಒಪ್ಪಿಕೊಂಡ ಬಿಲ್ ಗೇಟ್ಸ್!

3 Min Read

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

You Might Also Like

ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?