Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬೆತ್ತಲೆ ಪಾರ್ಟಿಯ ಭಯಾನಕ ಅನುಭವ ಹಂಚಿಕೊಂಡ ನಟಿ
ಮನರಂಜನೆವಿದೇಶ

ಬೆತ್ತಲೆ ಪಾರ್ಟಿಯ ಭಯಾನಕ ಅನುಭವ ಹಂಚಿಕೊಂಡ ನಟಿ

Share
1 Min Read
SHARE

newsics.com

ಜರ್ಮನ್ : ನಟಿ ಸುಚಿತ್ರ ಇತ್ತೀಚೆಗೆ ಜರ್ಮನಿ ರಾಜಧಾನಿ ಬರ್ಲಿನ್ನಲ್ಲಿ ಬೆತ್ತಲೆ ಪಾರ್ಟಿಗೆ ಹೋಗಿದ್ದರಂತೆ. ಆ ಪಾರ್ಟಿಯ ಅನುಭವವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಬರ್ಲಿನ್ನ (ಜರ್ಮನಿ ರಾಜಧಾನಿ) ಬಾಡಿ ಪಾಸಿಟಿವಿಟಿ/ ನೇಕೆಡ್ ಪಾರ್ಟಿಯಲ್ಲಿ ಭಾಗವಹಿಸಿದೆ. ಅಲ್ಲಿಗೆ ಹೋದ ಬಳಿಕ ‘ಮೆದುಳೇ ಬಿದ್ದು ಹೋಗುವಷ್ಟು ಓಪನ್ ಮೈಂಡೆಡ್ ಆಗಬಾರದು’ ಎಂಬ ಮಾತು ನೆನಪಾಯ್ತು. ನಾನು ಯಾವತ್ತಿದ್ದರೂ ದೇಸಿ ಹುಡುಗಿಯೇ, ಈ ಕೂಡಲೇ ಸ್ನಾನ ಮಾಡಿ, ಗಾಯತ್ರಿ ಮಂತ್ರ ಪಠಣ ಮಾಡಬೇಕು’ ಎಂದು ನಟಿ ಬರೆದುಕೊಂಡಿದ್ದಾರೆ. ಅಲ್ಲಿಗೆ ಹೋಗಿ ಪಾಪ ಮಾಡಿದ ಅನುಭವ ನಟಿ ಸುಚಿತ್ರ ಕೃಷ್ಣಮೂರ್ತಿಗೆ ಆಯ್ತಂತೆ, ಅದಕ್ಕೆಂದೆ ಸ್ನಾನ ಮಾಡಿ ಶುದ್ಧವಾಗಿ ಗಾಯತ್ರಿ ಮಂತ್ರ ಪಠಿಸಬೇಕು ಎಂದು ಬರೆದುಕೊಂಡಿದ್ದಾರೆ.

ಎಲ್ಲದರ ಅನುಭವ ಇರಬೇಕು ಎಂದುಕೊಂಡು ಹೋಗಿದ್ದೆ. ಆದರೆ ಅಲ್ಲಿಗೆ ಹೋದ ಮೇಲೆ ಕೇವಲ 20 ನಿಮಿಷಕ್ಕೆ ಅಲ್ಲಿಂದ ವಾಪಸ್ ಓಡಿ ಬಂದೆ. ನನಗೆ ಅಲ್ಲಿ ಇರಲು ಸಾಧ್ಯವಾಗಲಿಲ್ಲ. ನನಗೆ ಇನ್ನೊಬ್ಬರ ಸ್ತನ, ನಿತಂಬಗಳನ್ನು ನೋಡಲು ಸಾಧ್ಯವಾಗಲಿಲ್ಲ’ ಎಂದಿದ್ದಾರೆ.

‘ಆದರೆ ಇಂಥಹ ಪಾರ್ಟಿಗಳೆಲ್ಲ ಇಲ್ಲಿ ತೀರ ಸಾಮಾನ್ಯ. ಫನ್ ಗಾಗಿ ಹಾಗೂ ಪಾಸಿಟಿವಿಟಿ ಹೆಚ್ಚಿಸಲು ಈ ರೀತಿಯ ಇವೆಂಟ್ಗಳನ್ನು ಆರ್ಗನೈಜ್ ಮಾಡುತ್ತಿರುತ್ತಾರೆ. ಅದು ಅಸಹ್ಯ ಎಂದೇನೂ ಅಲ್ಲ. ಆದರೆ ನಾವು ಭಾರತೀಯರು ಭಿನ್ನವಾಗಿ ಬೆಳೆದಿರುತ್ತೇವೆ ಎಂದಿದ್ದಾರೆ.

Share This Article
Facebook Twitter Copy Link Print
Previous Article ಸ್ವಿಗ್ಗಿ, ಝೊಮ್ಯಾಟೊ ಮೂಲಕ ಶೀಘ್ರದಲ್ಲೇ ಮದ್ಯವೂ ಮನೆ ಬಾಗಿಲಿಗೇ ಬರತ್ತೆ!
Next Article ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?