Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡತಿ ಕಾಟದಿಂದ ನೊಂದ ಪತಿ ಆತ್ಮಹತ್ಯೆ
ಕರ್ನಾಟಕ

ಹೆಂಡತಿ ಕಾಟದಿಂದ ನೊಂದ ಪತಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗುಲ್ಜಾರ್ ಹುಸೈನ್ ಚೌಧರಿ(20) ಆತ್ಮಹತ್ಯೆಗೆ ಶರಣಾದವ. ಮೃತ ಗುಲ್ಜಾರ್ ಹುಸೈನ್ ಚೌಧರಿ ಲಾರಿ ಚಾಲಕನಾಗಿದ್ದನು. ಅಸ್ಸಾಂ ಮೂಲದ ಲಾರಿ ಚಾಲಕ ಗುಲ್ಜಾರ್ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ರೋಸಿ ಹೋಗಿದ್ದ ಎನ್ನಲಾಗಿದೆ.

ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ರು ಹೆಂಡತಿ ಶೋಕಿಯಲ್ಲಿದ್ದಳು. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿಯ ಬೆಡ್ ರೂಂ ದೃಶ್ಯ ಲೀಕ್:  ವಿಡಿಯೋದಲ್ಲಿದೆ ರೊಮ್ಯಾನ್ಸ್, ಬೆತ್ತಲೆ ಸೀನ್‌ಗಳು….

10‌ ಕೆಜಿ ಚಿನ್ನದ ಚೈನ್ ಹಾಕಿದ್ದು ಎಮ್ಮೆಗೋ, ಹಸುವಿಗೋ… ಓನರ್‌ಗೇ ಗೊಂದಲ, ವೈರಲ್ ವಿಡಿಯೊ ನೋಡಿ

ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ

ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ

ಗಣೇಶನ ವಿಗ್ರಹ ತಬ್ಬಿ ಪೋಸ್ ಕೊಟ್ಟ ಹಾಲಿವುಡ್ ಸೆಕ್ಸ್‌ ಬಾಂಬ್‌: ಕೆಂಗಣ್ಣಿಗೆ ಗುರಿಯಾದ ನಟಿ

ಹುಡುಗ-ಹುಡುಗಿಯರನ್ನು ಪ್ರೀತಿ ಬಲೆಗೆ ಬೀಳಿಸೋ ಟಿಪ್ಸ್ ಕೊಡೋದು ಈಕೆ ಕೆಲಸ

IAS ಅಧಿಕಾರಿ ಪೂಜಾ ಖೇಡ್ಕರ್ ಜಿಲ್ಲಾ ತರಬೇತಿ ರದ್ದು, ಮಸ್ಸೂರಿಗೆ ಮರಳಲು ಸೂಚನೆ

ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಏಕಾದಶಿ, ಬುಧವಾರ 17-07-2024

TAGGED:Husband ends his life because of his wife's violence
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಏಕಾದಶಿ, ಬುಧವಾರ 17-07-2024
Next Article ಇಂದಿನ ರಾಶಿ ಭವಿಷ್ಯ 17-07-2024 … ವೃಷಭ- ಆರ್ಥಿಕ ಪ್ರಗತಿ ಸಾಧಾರಣ, ಕುಂಭ- ಯಶಸ್ಸು, ಕೀರ್ತಿ ಸಿಗಲಿದೆ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?