Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು ಕಾಶ್ಮೀರ ; ಅಧಿಕ ಸಾವು ನೋವಿಗೆ ಗುಪ್ತಚರ ಕೊರತೆ ಕಾರಣ
ದೇಶಪ್ರಮುಖ

ಜಮ್ಮು ಕಾಶ್ಮೀರ ; ಅಧಿಕ ಸಾವು ನೋವಿಗೆ ಗುಪ್ತಚರ ಕೊರತೆ ಕಾರಣ

Share
1 Min Read
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಅಧಿಕ ಸಾವು ನೋವಿಗೆ, ಮಾನವ ಗುಪ್ತಚರ ಮತ್ತು ಸಿಗ್ನಲ್ ಇಂಟೆಲಿಜೆನ್ಸ್ ಪ್ರಮುಖ ಕಾರಣ ಎಂಬ ಅಂಶ ಬಹಿರಂಗವಾಗಿದೆ. ಇದಕ್ಕೆ ವಿರುದ್ಧವಾಗಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ಚೀನಾ ಗಡಿಗೆ ಕಳುಹಿಸಿರುವ ಹಿನ್ನೆಲೆಯಲ್ಲಿ ಸೇನೆಯ ದಟ್ಟಣೆ ಕಡಿಮೆಯಾಗಿದ್ದು, ಉಗ್ರರು ಮಿಲಿಟರಿ ಶೈಲಿಯ ದಾಳಿಗಳನ್ನು ನಡೆಸಲು ಇದು ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಪಿರ್ ಪಂಜಲ್ ಪ್ರದೇಶದಲ್ಲಿ ಉಗ್ರರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆದ ಸಭೆಗಳಲ್ಲಿ ಈ ಅಂಶ ಚರ್ಚೆಗೆ ಬಂದಿದೆ. ಜಮ್ಮು ಪ್ರದೇಶಕ್ಕೆ ಹೆಚ್ಚುವರಿ ಸೇನೆ ಮತ್ತು ಕೇಂದ್ರೀಯ ಪಡೆಗಳನ್ನು ಮಾತ್ರವಲ್ಲದೇ ತಂತ್ರಜ್ಞಾನವನ್ನೂ ನಿಯೋಜಿಸಲು ಗುರುವಾರ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಆದರೆ ಪರಿಸ್ಥಿತಿ ಸ್ಥಿರಗೊಳ್ಳಲು ಇನ್ನಷ್ಟು ಸಮಯ ಕಾಯಬೇಕಾದೀತು ಎಂದು ಸಭೆಯಲ್ಲಿ ವಿವರಿಸಲಾಗಿದೆ.

“ಇದು ದೊಡ್ಡ ಪ್ರದೇಶ ಹಾಗೂ ಕಠಿಣ ಪರ್ವತಶ್ರೇಣಿ ಮತ್ತು ಕಾಡು, ಕಣಿವೆಗಳಿಂದ ಹಾಗೂ ಗುಹೆ ಮತ್ತು ಅಡಗುದಾಣಗಳನ್ನು ಹೊಂದಿದೆ. ಈ ಪ್ರದೇಶದಲ್ಲಿ ಸುಮಾರು 35-40 ಮಂದಿ ಯುದ್ಧ ಪರಿಣತ ಉಗ್ರರಿದ್ದಾರೆ. ಇವರು ಪುಟ್ಟ ತಂಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಬಹುತೇಕ ಮಂದಿ ಪಾಕಿಸ್ತಾನ ಮೂಲದವರಾಗಿದ್ದು, ಜೈಶ್ ಇ ಮುಹ್ಮದ್ ಸಂಘಟನೆಗೆ ಸೇರಿದವರು ಎಂಬ ಅಂಶ ಗುಪ್ತಚರ ಮಾಹಿತಿಯಿಂದ ತಿಳಿದು ಬಂದಿದೆ.

TAGGED:Operation: Lack of intelligence causes high casualties
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತ್ರಯೋದಶಿ, ಶುಕ್ರವಾರ 19-07-2024
Next Article ಭಾರಿ ಮಳೆ : ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?