Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 3 ಸೆಕೆಂಡ್‌ ದೃಶ್ಯದಲ್ಲಿದ್ಯಾ ದರ್ಶನ್ ಕ್ರೌರ್ಯ..?
ಕರ್ನಾಟಕದೇಶಪ್ರಮುಖಮನರಂಜನೆವೈರಲ್

3 ಸೆಕೆಂಡ್‌ ದೃಶ್ಯದಲ್ಲಿದ್ಯಾ ದರ್ಶನ್ ಕ್ರೌರ್ಯ..?

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸ್ಫೋಟಕ ಸತ್ಯಗಳು ಹೊರ ಬರುತ್ತಿವೆ. ದರ್ಶನ್ ಕರಾಳತೆ ಬಟಾ ಬಯಲಾಗುತ್ತಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದ ವಿಡಿಯೋವನ್ನ ದರ್ಶನ್ ಶಿಷ್ಯರು ರೆಕಾರ್ಡ್ ಮಾಡಿದ್ದಾರೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಹೊಡೆಯುತ್ತಿರುವ ದೃಶ್ಯವನ್ನು ಪ್ರದೂಷ್ ರೆಕಾರ್ಡ್ ಮಾಡಿದ್ದಾನೆ. 3 ಸೆಕೆಂಡ್ ವಿಡಿಯೋದಲ್ಲಿ ದರ್ಶನ್ ಕರಾಳತೆ ಇದೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ನಡೆಸುವಾಗ ಪ್ರದೂಷ್ ತನ್ನ ಐಫೋನ್‌ನಲ್ಲಿ ವಿಡಿಯೋ ಮಾಡಿದ್ದನಂತೆ. ಹಲ್ಲೆ ನಡೆಸೋದನ್ನು ವಿಡಿಯೋ ಮಾಡಿಕೋ ಅಂತ ದರ್ಶನ್ ಹೇಳಿದ್ದರಂತೆ. ಅದರಂತೆ ಪ್ರದೂಷ್ ತನ್ನ ಐಫೋನ್ ತೆಗೆದು ರೆಕಾರ್ಡ್ ಮಾಡಿದ್ದಾನೆ. ಮೂರ್ನಾಲ್ಕು ಸೆಕೆಂಡ್ ಆಗುತ್ತಿದ್ದಂತೆ ಸ್ಟಾಪ್ ಮಾಡಿ ವಿಡಿಯೋ ಡಿಲೀಟ್ ಮಾಡಿದ್ದಾನೆ. ಒಂದು ವೇಳೆ ವಿಡಿಯೋ ರಿಟ್ರೀವ್ ಆದರೆ ಅದು ಕೇಸ್‌ಗೆ ಮಹತ್ತರ ಸಾಕ್ಷಿಯಾಗೋದರಲ್ಲಿ ಅನುಮಾನವಿಲ್ಲ.

ಈಗ ಪೊಲೀಸರು ಡಿಲೀಟ್ ಆಗಿರುವ ದೃಶ್ಯವನ್ನು ರಿಟ್ರೀವ್‌ಗೆ ಒದ್ದಾಡುತ್ತಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ಸಿಐಡಿ ಟೆಕ್ನಿಕಲ್ ಸೆಲ್‌ಗೆ ಐಫೋನ್ ರವಾನಿಸಿದ್ದಾರೆ. ಸದ್ಯ ಹೊಸ ಟೆಕ್ನಾಲಜಿ ಬಳಸಿ ವಿಡಿಯೋ ರಿಟ್ರೀವ್‌ಗೆ ಸಿಐಡಿ ಮುಂದಾಗಿದೆ.

TAGGED:Translate text with your camera Darshan is cruel in the 3 second scene..?
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ, ಭಾನುವಾರ 21-07-2024
Next Article ಬೌಲರ್‌‌ಗೆ ಬಡಿದ ಬಾಲ್, ಮುಖದಿಂದ ಸುರಿದ ರಕ್ತ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?