Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!
ಕರ್ನಾಟಕಮನರಂಜನೆ

ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!

Share
2 Min Read
SHARE

newsics.com

ಬೆಂಗಳೂರು: ನಾನು ಈಗ ಮದುವೆಯಾಗಲು ನಿರ್ಧರಿಸಿದ್ದೇನೆ. ಆದರೆ, ನನಗೆ ಸೂಕ್ತ ವರ ಇನ್ನೂ ಸಿಕ್ಕಿಲ್ಲ. ದಯವಿಟ್ಟು ನನ್ನ ಕನಸಿನ ಹುಡುಗನನ್ನು ಯಾರಾದರೂ ಹುಡುಕಿಕೊಡಿ. ನೀವು ಎಷ್ಟು ಬೇಗ ಹುಡುಕಿಕೊಡುತ್ತಿರೋ ಅಷ್ಟು ಬೇಗ ನಿಮಗೆ ನನ್ನ ಮದುವೆ ಊಟ ಸಿಗುತ್ತದೆ. ಇದು ಗ್ಯಾರಂಟಿ..’ ಎಂದು ಆ್ಯಂಕರ್ ಅನುಶ್ರೀ ಹೇಳಿದ್ದಾರೆ.

ತುಳು ನಾಡಿನಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಮದುವೆಯಾಗುವ ತಮ್ಮ ನಿರ್ಧಾರವನ್ನು ಅನುಶ್ರೀ ಪ್ರಕಟಿಸಿದ್ದಾರೆ.
ಅದೆಷ್ಟೋ ಜನರು ತಮ್ಮ ಮದುವೆ, ತಮ್ಮ ಮಕ್ಕಳ-ಮೊಮ್ಮಕ್ಕಳ ಮದುವೆಗಿಂತ ಹೆಚ್ಚಾಗಿ ಅನುಶ್ರೀ ಮದುವೆಯನ್ನು ನೋಡಲು ಕಾತರದಿಂದ ಕಾಯುತ್ತಿದ್ದರು ಎನ್ನಬಹುದು. ಅಂಥವರಿಗೆ ಇದೀಗ ಶುಭ ಸುದ್ದಿ ಸಿಕ್ಕಿದೆ. ಅನುಶ್ರೀ ಮದುವೆ ಆಗಲಿದ್ದಾರೆ.
ಹೋದಲ್ಲಿ, ಬಂದಲ್ಲಿ ಕುಂತಲ್ಲಿ ನಿಂತಲ್ಲಿ ಮದುವೆ ಯಾವಾಗ ಎಂದೇ ಅನುಶ್ರೀಯವರನ್ನು ಕೇಳುತ್ತಿದ್ದರಂತೆ. ಗೊತ್ತಿಲ್ಲದ ಉತ್ತರ ಕೊಡಲಾರದೇ ಅದೆಷ್ಟೋ ಬಾರಿ ಮಾತಿನ ಮಲ್ಲಿ ಅನುಶ್ರೀಯವರೇ ಮೌನಕ್ಕೆ ಜಾರುತ್ತಿದ್ದರು.
ನಾನು ಮದುವೆ ಆಗಲಿದ್ದೇನೆ. ನನ್ನ ತಂದೆ-ತಾಯಿಯ ದಾಂಪತ್ಯದ ಕಹಿ ಅನುಭವವನ್ನು ಕಣ್ಣಾರೆ ಕಂಡಿದ್ದ ನನಗೆ ಮದುವೆ ಎಂದರೆ ನೋವು ತರುವ ಸಂಗತಿಯಾಗಿತ್ತು. ನಾನು ನನ್ನ ಮದುವೆ ಬಗ್ಗೆ ಯೋಚಿಸಿದಾಗಲೆಲ್ಲಾ ನನಗೆ ಮದುವೆ-ದಾಂಪತ್ಯ ಇವೆಲ್ಲಾ ನನಗೆ ಬೇಡವೇ ಬೇಡ. ನನ್ನ ಅಮ್ಮ-ಅಪ್ಪನ ಸಂಸಾರದ ಸುಖದ ಹಣೆಬರಹವನ್ನು ನೋಡಿದ್ದಾಗಿದೆ, ಸಾಕು’ ಎನಿಸುತ್ತಿತ್ತು.

ನನ್ನದೇ ಪೋಷಕರ ಮುರಿದುಬಿದ್ದ ಮದುವೆ ನೋಡಿದ ಮೇಲೂ ನನಗೆ ಮದುವೆ ಆಗಬೇಕೆಂಬ ಕನಸು ಕಾಣುವುದರಲ್ಲಿ ಅರ್ಥವೇ ಇಲ್ಲ ಎನ್ನಿಸುತ್ತಿತ್ತು. ಆದರೆ ಈಗ, ವರ್ಷಗಳು ಉರುಳುತ್ತಿವೆ. ನನಗೂ ವಯಸ್ಸಾಗುತ್ತಿದೆ. ಎಲ್ಲರ ಜೀವನದಲ್ಲೂ ಮದುವೆ ಕಹಿ ಘಟನೆ ಆಗಲೇಬೇಕು ಎಂದೇನಿಲ್ಲ, ಅದು ಸುಮಧುರ ಕೂಡ ಆಗಬಹುದು ಎನ್ನಿಸುತ್ತಿದೆ. ಹೀಗಾಗಿ ನಾನು ಮದುವೆಯಾಗಲು ನಿರ್ಧರಿಸಿದ್ದೇನೆ. ಮದುವೆಯೇ ಬೇಡ ಎನ್ನುತ್ತಿದ್ದವಳು ಈಗ ಮದುವೆಗೆ ಗ್ರೀನ್ ಸಿಗ್ನಲ್ ನೀಡಿಬಿಟ್ಟಿದ್ದೇನೆ.

ಆದರೆ, ಎಲ್ಲರಲ್ಲೂ ಒಂದು ವಿನಂತಿ. ‘ನನಗೆ ಇದು ಎರಡನೇ ಅಥವಾ ಮೂರನೇ ಮದುವೆ ಅಲ್ಲ. ನನಗೆ ಇನ್ನೂ ಮದುವೆ ಆಗಿಲ್ಲ’ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಕಾರಣ, ನನಗೆ ಬಹಳಷ್ಟು ಜನರು ಈಗಾಗಲೇ ಮದುವೆ ಮಾಡಿಬಿಟ್ಟಿದ್ದೀರಿ. ಒಮ್ಮೆ ನಟ ರಕ್ಷಿತ್ ಶೆಟ್ಟಿ ಜತೆ ಮದುವೆ ಮಾಡಿಸಿದ್ದೀರಿ. ಇನ್ನೊಮ್ಮೆ ನನ್ನ ಕಸಿನ್ ಗಂಡನ ಜತೆಯಲ್ಲೂ ಮದುವೆ ಆಗಿಹೋಗಿದೆಯಂತೆ. ಅದನ್ನು ನನ್ನ ಕಸಿನ್ ಕಾಲ್ ಮಾಡಿ ಹೇಳಿ ನಕ್ಕಿದ್ದಾಳೆ. ಆದರೆ, ನನಗೆ ನಿಜವಾಗಿಯೂ ಮದುವೆ ಆಗಿಲ್ಲ ಎಂದು‌ ಅನುಶ್ರೀ ಹೇಳಿದ್ದಾರೆ.

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

ಪಿಂಕ್ ಸೀರೆಯಲ್ಲಿ ಮಿಂಚಿದ ಗಾಳಿಪಟ 2 ನಟಿ ಸಂಯುಕ್ತಾ ಮೆನನ್

ತರುಣ್ ಸುಧೀರ್ ಕೈ ಹಿಡಿಯೋ ಚಲುವೆ ಅವರೇನಾ?

ಲೆನ್ಸ್ ಬಳಕೆಯಿಂದ ಕಣ್ಣು ಕಳೆದುಕೊಂಡ್ರಾ ಈ ನಟಿ!?

TAGGED:Anchor Anushree who has finally decided to get married entertainment newsics
Share This Article
Facebook Twitter Copy Link Print
Previous Article ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ
Next Article ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಜೋ ಬೈಡನ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?