Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಜ್ವರಕ್ಕೆ ರಾಜ್ಯದಲ್ಲಿ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ
ಕರ್ನಾಟಕ

ಡೆಂಗ್ಯೂ ಜ್ವರಕ್ಕೆ ರಾಜ್ಯದಲ್ಲಿ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ

Share
0 Min Read
SHARE

newsics. com

ಶಿವಮೊಗ್ಗ: ರಾಜ್ಯದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸ್ ಒಬ್ಬರು ಬಲಿಯಾಗಿದ್ದಾರೆ.

ಭದ್ರಾವತಿ ಮೂಲದ ಹೇಮಾ ಅವರಿಗೆ ಕಳೆದ 25 ದಿನಗಳಿಂದ ಡೆಂಗ್ಯೂ ಬಾಧಿಸಿದೆ. ಆಗಾಗ ಅವರಿಗೆ ಬಿಟ್ಟು ಬಿಟ್ಟು ಜ್ವರ ಬರುತ್ತಿತ್ತು. ಹಲವು ಬಾರಿ ಚಿಕಿತ್ಸೆ ಪಡೆದು ಹೇಮಾ ಗುಣಮುಖರಾಗಿದ್ದರು.

ಮಂಗಳವಾರ ಇದ್ದಕ್ಕಿದ್ದಂತೆಯೇ ಜ್ವರ ಹೆಚ್ಚಾಗಿ ಕೋಮಾಗೆ ತೆರಳಿದ್ದ ಹೇಮಾ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಕೊನೆ ಉಸಿರೆಳೆದಿದ್ದಾರೆ.

ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸಿಂಗ್ ಆಫೀಸರ್ ಹೇಮಾ(45) ಅವರು ಮಾರಕ ಡೆಂಗ್ಯೂಗೆ ಬಲಿಯಾದ ದುದೈವಿಯಾಗಿದ್ದಾರೆ

TAGGED:bhadravatidenguenurseShivamogga
Share This Article
Facebook Twitter Copy Link Print
Previous Article ಮನೆಯಲ್ಲಿ ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿಬಿದ್ದ ಹೆಡ್ಕಾನ್ಸ್ಟೇಬಲ್
Next Article KRS ಅಣೆಕಟ್ಟು ಸಂಪೂರ್ಣ ಭರ್ತಿ; ಕಾವೇರಿ ನದಿ ಪಾತ್ರಗಳಲ್ಲಿ ಪ್ರವಾಹದ ಆತಂಕ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?