ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು: ಫೋಟೋ ವೈರಲ್

newsics.com ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಕುಂಕುಮ ಇಟ್ಟಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರುಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.ಗರ್ಭಗುಡಿಯಲ್ಲಿ ಇವರು … Continue reading ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು: ಫೋಟೋ ವೈರಲ್