Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ
ಕರ್ನಾಟಕಪ್ರಮುಖಮನರಂಜನೆವೈರಲ್

ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಅವರ ಆತ್ಮೀಯರು, ಕುಟುಂಬದವರು ಭೇಟಿ ಆಗಿದ್ದಾರೆ. ಭೇಟಿ ಆದವರೆಲ್ಲ ಬಹುತೇಕರು ದರ್ಶನ್, ಜೈಲಿನಲ್ಲಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಈ ಘಟನೆ ನಡೆದಿರುವ ಬಗ್ಗೆ ಅವರಿಗೆ ಬೇಸರವಿದೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ ದರ್ಶನ್ ಅನ್ನು ಈ ಹಿಂದೆ ಅದೇ ಜೈಲಿನಲ್ಲಿ ನೋಡಿದ್ದ ಅಧಿಕಾರಿಯೊಬ್ಬರು ಬೇರೆಯದೇ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಈ ಹಿಂದೆಯೂ ಸಹ ದರ್ಶನ್ ತಪ್ಪು ಮಾಡಿ ಜೈಲು ಸೇರಿದ್ದರು, ಆಗ ಪಶ್ಚಾತ್ತಾಪ ಪಡುತ್ತಿರುವುದಾಗಿಯೂ ಹೇಳಿದ್ದರು. ಆದರೆ ಅವರಲ್ಲಿ ವರ್ತನೆಯಲ್ಲಿ, ವ್ಯಕ್ತಿತ್ವದಲ್ಲಿ ಯಾವ ಬದಲಾವಣೆಯೂ ಆಗಿಲ್ಲ’ ಎಂದಿದ್ದಾರೆ.

ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿರುವುದು ಇದು ಎರಡನೇ ಬಾರಿ. 2011 ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಜೈಲು ಸೇರಿದ್ದರು. ಆಗ ಸುಮಾರು ಒಂದು ತಿಂಗಳ ಕಾಲ ದರ್ಶನ್ ಜೈಲಿನಲ್ಲಿದ್ದರು. ಆಗ ಜೈಲಧಿಕಾರಿ ಆಗಿದ್ದ ಸತೀಶ್ ಅವರ ಬಳಿ ಮಾತನಾಡಿದ್ದ ದರ್ಶನ್, ‘ಆಗ ಹೆಂಡತಿ ಬಳಿ ಕ್ಷಮೆ ಕೇಳ್ತೀನಿ, ಮತ್ತೆಂದೂ ಹೀಗೆ ಮಾಡುವುದಿಲ್ಲಇನ್ಮುಂದೆ ಇಂತಹ ತಪ್ಪು ಮಾಡಲ್ಲ’ ಎಂದಿದ್ದರಂತೆ. ಆದರೆ ದರ್ಶನ್ ವರ್ತನೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ ಎಂದು ನಿವೃತ್ತ ಜೈಲಧಿಕಾರಿ ಸತೀಶ್ ಗುರುತಿಸಿದ್ದಾರೆ

TAGGED:Even after repentance Darshan has not changed : Jailor
Share This Article
Facebook Twitter Copy Link Print
Previous Article ಬೆಂಗಳೂರು-ಮಂಗಳೂರು ನಡುವೆ 14 ರೈಲು ರದ್ದು
Next Article ಕಾಡಿನಲ್ಲಿ ಸರಪಳಿಯಿಂದ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ಗಂಡನಿಂದಲೇ ಕೃತ್ಯ ಶಂಕೆ, ತನಿಖೆಗಿಳಿದ ಪೊಲೀಸರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?