Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಉಪನ್ಯಾಸಕ, ಸಾಹಿತಿ,‌ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಉಪನ್ಯಾಸಕ, ಸಾಹಿತಿ,‌ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ

Share
1 Min Read
SHARE

newsics.com

ಚನ್ನಪಟ್ಟಣ(ರಾಮನಗರ): ಉಪನ್ಯಾಸಕ, ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ (76) ಭಾನುವಾರ ರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಟ್ಟಸ್ವಾಮಿ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ ಕುಟುಂಬ ಮೈಸೂರಿನಲ್ಲಿ ನೆಲೆಸಿತ್ತು. ಆದರೆ, ಪುಟ್ಟಸ್ವಾಮಿ ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಮೈಸೂರಿಗೆ ಹೋಗಿ ಬರುತ್ತಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ‘ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡ ಜೀವನ 3. 28.07.24 53 2.40 ಇತಿ ಭೂಹಳ್ಳಿ ಪುಟ್ಟಸ್ವಾಮಿ’ ಎಂದು ಪೋಸ್ಟ್ ಮಾಡಿ ಚನ್ನಪಟ್ಟಣದಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ವಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಇತಿಹಾಸ ಉಪನ್ಯಾಸಕರಾಗಿದ್ದ ಪುಟ್ಟಸ್ವಾಮಿ ಸಾಹಿತಿಯೂ ಆಗಿದ್ದರು. ಸುಮಾರು 25ಕ್ಕೂ ಹೆಚ್ಚು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ ತಮ್ಮ ಸ್ವಂತ ಹಣದಲ್ಲಿ ತಾಲೂಕಿನಲ್ಲಿ ಗಿಡ ನೆಡುವ ಕಾಯಕವನ್ನೂ ಮಾಡುತ್ತಿದ್ದರು. ಇವರಿಂದಾಗಿ 40 ಎಕರೆ ಜಾಗ ಹಸಿರಾಗಿ ನಳನಳಿಸುತ್ತಿದೆ. ತಮ್ಮದೇ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿಗೊಳಿಸಿದ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ

ಗಂಡನ ಅಕ್ರಮ ಸಂಬಂಧ: ಲೈವ್ ವಿಡಿಯೊ ಮಾಡುತ್ತಲೇ ಪತ್ನಿ ಆತ್ಮಹತ್ಯೆ!

ಪ್ರೀತಿ ಹೆಸರಲ್ಲಿ ಬಾಯ್‌ಫ್ರೆಂಡ್ ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾನಾ?; TRUE LOVE ಅಂದ್ರೇನು?

ಅಂಜೂರ ಹಣ್ಣು ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

TAGGED:Lecturer writer environmentalist Bhuhalli Puttaswamy ends his life Channapattana ramanagara newsics ಭೂಹಳ್ಳಿ ಪುಟ್ಟಸ್ವಾಮಿ
Share This Article
Facebook Twitter Copy Link Print
Previous Article ಅಂಜೂರ ಹಣ್ಣು ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
Next Article ಬೆಳಗ್ಗೆ ಮದುವೆ ಪ್ರಸ್ತಾಪ, ಸಂಜೆ ವೇಳೆಗೆ ಮಗಳೇ ಇಲ್ಲ..

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?