Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತರುಣ್ ಸುಧೀ‌ರ್- ಸೋನಲ್ ಮದ್ವೆ ಕಾಗದ ವೈರಲ್
ಪ್ರಮುಖಮನರಂಜನೆವೈರಲ್

ತರುಣ್ ಸುಧೀ‌ರ್- ಸೋನಲ್ ಮದ್ವೆ ಕಾಗದ ವೈರಲ್

Share
1 Min Read
SHARE

newsics.com
ಕನ್ನಡದ ಖ್ಯಾತ ನಟ ದಿ. ಸುಧೀರ್ ಅವರ 2ನೇ ಮಗ ತರುಣ್ ಸುಧೀರ್ ನಟಿ ಸೋನಲ್ ಮೊಂತೆರೊ ಅವರನ್ನು ಮದ್ವೆಯಾಗುತ್ತಿದ್ದಾರೆ. ಆಗಸ್ಟ್ 10-11 ರಂದು ಬೆಂಗಳೂರಿನ ಬಸವೇಶ್ವರ ನಗರದ ಶಂಕರ್ ಮಠದ ಬಳಿಯ ಹಾಲ್ನಲ್ಲಿ ವಿವಾಹವಾಗಲಿದ್ದಾರೆ. ಅದಕ್ಕೂ ಮುನ್ನ ಈ ಜೋಡಿ ತಮ್ಮ ಸ್ನೇಹಿತರ ಬಳಗವನ್ನು ವಿವಾಹಕ್ಕೆ ಆಮಂತ್ರಿಸಲು ಪರಿಸರ ಸ್ನೇಹಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ಆ ಮೂಲಕ ಫ್ಯಾನ್ಸ್ ಮನಗೆದ್ದಿದ್ದಾರೆ.


ಸಾಮಾನ್ಯವಾಗಿ ಬೇಡವಾದ ಕಾಗದಗಳನ್ನು ಬಿಸಾಕುವವರೇ ಜಾಸ್ತಿ. ಇದೇ ನಿಟ್ಟಿನಲ್ಲಿ ತರುಣ್ ಮತ್ತು ಸೋನಲ್ ಪರಿಸರ ಸ್ನೇಹಿ ವಿವಾಹದ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದಾರೆ. ಇದನ್ನು ನೆಲದ ಮೇಲೆ ಬಿಸಾಡಿದ್ರೆ ಗಿಡವಾಗಿ ಬೆಳೆಯುತ್ತದೆ. ವಿಶೇಷವಾದ ಆಮಂತ್ರಣ ಪತ್ರಿಕೆಯನ್ನು ತರುಣ್ ಮತ್ತು ಸೋನಲ್ ಮುದ್ರಿಸಿದ್ದಾರೆ. ಲಗ್ನ ಪತ್ರಿಕೆಯ ಜೊತೆಗೆ ಪೆನ್, ಪೆನ್ಸಿಲ್ ಹಾಗೂ ಪುಸ್ತಕವನ್ನು ನೀಡಿದ್ದಾರೆ. ಇದು ಕೂಡ ಪರಿಸರ ಸ್ನೇಹಿಯಾಗಿದ್ದು, ಎಲ್ಲರ ಗಮನ ಸೆಳೆದಿದೆ.

ಬಾತ್‌ರೂಂನಲ್ಲಿ ಬಟ್ಟೆ ಕಳಚುವ ವಿಡಿಯೋದ ಅಸಲಿಯತ್ತು ಬಿಚ್ಚಿಟ್ಟ ನಟಿ!

TAGGED:The paper between Tarun Sudhir and Sonal went viral
Share This Article
Facebook Twitter Copy Link Print
Previous Article ಕೈಯಲ್ಲಿ ಎಣ್ಣೆ ಬಾಟ್ಲು, ಅರೆಬೆತ್ತಲೆ ನೃತ್ಯ.. ದೇವಭೂಮಿಯಲ್ಲಿ ಆಗಿದ್ದೇನು?
Next Article ದರ್ಶನ್‌ಗೆ ದೇವರ ಪ್ರಸಾದ ಕೊಟ್ಟು ಧೈರ್ಯ ತುಂಬಿದ ವಿಜಯಲಕ್ಷ್ಮಿ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?