Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾವಿನ ದವಡೆಯಲ್ಲಿ 300 ಜನ; ಮುಂಡಕೈಯಲ್ಲಿ ಸಾವಿನ ಸಂಖ್ಯೆ ಏರಿಕೆ..!
ದೇಶಪ್ರಮುಖ

ಸಾವಿನ ದವಡೆಯಲ್ಲಿ 300 ಜನ; ಮುಂಡಕೈಯಲ್ಲಿ ಸಾವಿನ ಸಂಖ್ಯೆ ಏರಿಕೆ..!

Share
1 Min Read
SHARE

newsics.com
ಇಂದು ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಭೂ-ಕುಸಿತ ಸಂಭವಿಸಿದ್ದು ಸಾವಿನ ಸಂಖ್ಯೆ 70ಕ್ಕೆ ಏರಿಕೆ ಆಗಿದೆ. ಜೊತೆಗೆ ಮಣ್ಣಿನ ಅಡಿಯಲ್ಲಿ ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ ವ್ಯಕ್ತವಾಗುತ್ತಿದೆ. ರಕ್ಕಸ ಮಳೆಯಾರ್ಭಟಕ್ಕೆ ಕೇರಳದ ವಯನಾಡು ಅಕ್ಷರಶಃ ಸ್ಮಶಾನವಾಗಿದೆ.

ಮುಂಡಕ್ಕೈ, ಚೂರಲ್ಮಲಾ , ಅಟ್ಟಮಾಲಾ ಮತ್ತು ನೂಲ್ಪುಝಾ ಒಟ್ಟು ನಾಲ್ಕು ಗ್ರಾಮದಲ್ಲಿ ಭೂಕುಸಿತ ಆಗಿದೆ. ಮುಂಡಕೈ ಮದರಸಾ ಬಳಿ 150 ಮಂದಿ ಸಿಲುಕಿಕೊಂಡಿದ್ದಾರೆ. ಮುಂಡಕೈ ಮದರಸಾ ಬಳಿ ಸುಮಾರು 50 ಮನೆಗಳು ಮಣ್ಣಿನಡಿ ಸಿಕ್ಕಿಹಾಕಿಕೊಂಡಿದೆ. ಹೀಗಾಗಿ ಸ್ಥಳದಲ್ಲಿ ರಕ್ಷಣಾ ತಂಡಗಳು ಅಗ್ನಿಶಾಮಕ ದಳ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತಂಡಗಳು ಸೇರಿ ಸುಮಾರು 250 ಜನರು ರಕ್ಷಣೆ ಮಾಡಲು ಮುಂದಾಗಿದ್ದಾರೆ.

ಇಂದು ಸಂಜೆ 5 ಗಂಟೆಯ ಒಳಗೆ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಸಂಜೆ ಐದು ಗಂಟೆ ನಂತರ ಇಲ್ಲಿ ಕತ್ತಲು ಆವರಿಸಲಿದೆ. ಕತ್ತಲಾಗುತ್ತಿದ್ದಂತೆ ಸ್ಥಳೀಯರನ್ನು ರಕ್ಷಣೆ ಮಾಡುವುದು ಇನ್ನಷ್ಟು ಕಷ್ಟಕರವಾಗಿಸುತ್ತದೆ. ಹೀಗಾಗಿ ಕತ್ತಲು ಆವರಿಸುವ ಮುನ್ನವೆ ವಯನಾಡಿನ ಮಣ್ಣಿನ ಅಡಿಯಲ್ಲಿ ಸಿಕ್ಕಿಹಾಕಿಕೊಂಡವರನ್ನು ರಕ್ಷಣೆ ಮಾಡಬೇಕು. ಈ ಬಗ್ಗೆ ಕಲ್ಪಟ್ಟಾ ಶಾಸಕ ಟಿ. ಸಿದ್ದಿಕ್ ಮಾಹಿತಿ ಕೊಟ್ಟಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ತಂಡಗಳು ಹಗ್ಗಗಳನ್ನು ಕಟ್ಟಿ ಸ್ಥಳೀಯ ನಿವಾಸಿಗಳ ಜೀವ ರಕ್ಷಣೆ ಮಾಡುತ್ತಿದ್ದಾರೆ. ಮುಂಡಕೈ ಎರಡು ವಾರ್ಡ್‌ಗಳಲ್ಲಿ ಸುಮಾರು 3000 ಜನಸಂಖ್ಯೆಯನ್ನು ಹೊಂದಿದೆ. ಮುಂಡಕೈಯಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

TAGGED:300 people in the jaws of death; The number of deaths in Mundakai has increased..!
Share This Article
Facebook Twitter Copy Link Print
Previous Article ಭಾರತಕ್ಕೆ ಮತ್ತೊಂದು ಪದಕ: ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಮನು ಭಾಕರ್- ಸರಬ್ಜೋತ್ ಸಿಂಗ್ ಜೋಡಿಗೆ ಕಂಚು
Next Article ಮಹಿಳೆಯನ್ನು ಮರಕ್ಕೆ ಕಟ್ಟಿ ಮಸಿ ಬಳಿದ ಗ್ರಾಮಸ್ಥರು

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?