Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಲುಗಿದ ವಯನಾಡು… ಮೃತರ ಸಂಖ್ಯೆ 133‌ಕ್ಕೇರಿಕೆ, ಚಾಮರಾಜನಗರದ ಇಬ್ಬರ ಸಾವು, 98‌ ಮಂದಿ ನಾಪತ್ತೆ
ದೇಶಪ್ರಮುಖ

ನಲುಗಿದ ವಯನಾಡು… ಮೃತರ ಸಂಖ್ಯೆ 133‌ಕ್ಕೇರಿಕೆ, ಚಾಮರಾಜನಗರದ ಇಬ್ಬರ ಸಾವು, 98‌ ಮಂದಿ ನಾಪತ್ತೆ

Share
2 Min Read
SHARE

newsics.com

ವಯನಾಡು(ಕೇರಳ): ಗುಡ್ಡಗಾಡು ಜಿಲ್ಲೆ ವಯನಾಡಿನಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸರಣಿ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 133ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಇಬ್ಬರು ಸೇರಿದ್ದಾರೆ.

ಈವರೆಗೆ 450 ಜನರನ್ನು ರಕ್ಷಿಸಲಾಗಿದ್ದು, 98 ಜನ ನಾಪತ್ತೆಯಾಗಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಸರಣಿ ಭೂಕುಸಿತ ಸಂಭವಿಸಿದ್ದು, ಮುಂಡಕ್ಕಾಯ್ ಪಟ್ಟಣವೇ ಭೂ ಕುಸಿತದಲ್ಲಿ ಕೊಚ್ಚಿ ಹೋಗಿದೆ. ನದಿ ತನ್ನ ದಿಕ್ಕನ್ನೇ ಬದಲಿಸಿದೆ‌.

ಚಾಮರಾಜನಗರ ಜಿಲ್ಲೆಯ ಪುಟ್ಟ ಸಿದ್ದಿ(62) ಹಾಗೂ ರಾಣಿ ಎಂಬುವರ ತಾಯಿ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅವರು ವಯನಾಡಿನ ಮೆಪ್ಪಾಡಿಯಲ್ಲಿ ವಾಸವಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಾಮರಾಜನಗರ ತಾಲೂಕು ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಇವರು ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲಮಲ್ಲಾದಲ್ಲಿ ವಾಸವಿದ್ದರು. ಇದೀಗ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದು, ರಾಜನ್, ರಜನಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಅಲ್ಲದೆ ಮುಂಡಕ್ಕಾಯ್‌ನ ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರದ ಗುಂಡ್ಲುಪೇಟೆಯ ಝಾನ್ಸಿರಾಣಿ, ಎರಡೂವರೆ ವರ್ಷದ ಪುತ್ರ ನಿಹಾಲ್ ನಾಪತ್ತೆಯಾಗಿದ್ದಾರೆ
ವಯನಾಡು ಜಿಲ್ಲೆಯ ಮೆಪ್ಪಾಡಿ, ಮುಂಡಕ್ಕಾಯ್, ಚೂರಲ್ಮಲ ಗ್ರಾಮದಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ

ಭೂಕುಸಿತ ಸ್ಥಳದಲ್ಲಿ ಸುಮಾರು 98ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇನ್ನು 128 ಜನರು ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಗುಡ್ಡ ಕುಸಿತ ಮತ್ತು ಪ್ರವಾಹದಿಂದಾಗಿ ಕೇರಳದ ಒಂದಿಡೀ ಪಟ್ಟಣ ಕೊಚ್ಚಿಕೊಂಡು ಹೋಗಿದೆ. ವರದಿಗಳ ಪ್ರಕಾರ, ಮುಂಡಕ್ಕಾಯ್ ಪಟ್ಟಣವು ಭೂಕುಸಿತದಿಂದ ಸಂಪೂರ್ಣವಾಗಿ ಕೊಚ್ಚಿಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಡಕ್ಕಾಯ್, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಭೀಕರ ಹಾನಿಗೊಳಗಾಗಿದ್ದು, ಮಳೆಯಿಂದಾಗಿ ವಯನಾಡಿನ ಜಲಮೂಲಗಳು ಉಕ್ಕಿ ಹರಿಯುತ್ತಿವೆ. ನದಿಗಳು ತಮ್ಮ ಮಾರ್ಗವನ್ನೇ ಬದಲಾಯಿಸಿದ್ದು, ಜನವಸತಿ ಪ್ರದೇಶಗಳ ಮೂಲಕ ಹರಿಯುತ್ತಿವೆ.
ಮಲಪ್ಪುರಂನ ಚಾಲಿಯಾರ್ ನದಿಯಿಂದ ಹಲವಾರು ಕಿಲೋಮೀಟರ್ ದೂರದಲ್ಲಿ ಹರಿಯುವ ನೀರಿನಿಂದ ಕೊಚ್ಚಿಹೋದ ಕನಿಷ್ಠ 17 ಮೃತದೇಹಗಳು ಪತ್ತೆಯಾಗಿವೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಾರ, 34 ಶವಗಳನ್ನು ಗುರುತಿಸಲಾಗಿದೆ ಮತ್ತು 18 ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

https://www.newsics.com/2024/07/30/ginger-crop-is-one-of-the-reason-behind-wayanad-landslide/

ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ

ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌

https://www.newsics.com/2024/07/30/paris-olympics-woman-athlete-unboxing-condom-pocket-video-gone-viral/

TAGGED:98 missingShaken Wayanad... death toll rises to 133two Chamarajanagar natives dead
Share This Article
Facebook Twitter Copy Link Print
Previous Article ಇಂದಿನ ರಾಶಿ ಭವಿಷ್ಯ 31-07-2024 ಬುಧವಾರ… ಕರ್ಕಾಟಕ- ಆರ್ಥಿಕ ಪ್ರಗತಿ, ತುಲಾ- ದಿಢೀರ್ ಧನಲಾಭ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?
Next Article ಕಿಸ್ಗೆ 110 ರೂ., ಅಪ್ಪುಗೆಗೆ 11 ರೂ.; ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?