Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಸಾಧ್ಯತೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಮುಡಾ ಹಗರಣ: ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಸಾಧ್ಯತೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು/ ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಸಂಬಂಧ ದೆಹಲಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ಕಾನೂನು ತಜ್ಞರಿಂದ ವರದಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣ ಉಲ್ಲೇಖಿಸಿ ಕಾನೂನು ತಜ್ಞರು ರಾಜ್ಯಪಾಲರಿಗೆ ವರದಿ ನೀಡಿದ್ದಾರೆ ಎಂದು ಮಾಹಿತಿ ದೊರೆತಿದ್ದು, ಈ ಪ್ರಕರಣದಲ್ಲಿ ರಾಜ್ಯಪಾಲರು ಯಾವ ರೀತಿಯಾಗಿ ಮಧ್ಯಪ್ರವೇಶ ಮಾಡಬಹುದು ಎಂಬುದರ ಬಗ್ಗೆ ಕಾನೂನು ತಜ್ಞರ ತಂಡವು ರಾಜ್ಯಪಾಲರಿಗೆ ಹಲವು ನಿದರ್ಶನಗಳನ್ನು ನೀಡಿದೆ ಎಂದು‌ಮೂಲಗೋಉ ತಿಳಿಸುವೆ.

ಅಲ್ಲದೇ ಸಂಭವನೀಯ ಪರಿಸ್ಥಿತಿಗೆ ಸಿದ್ಧಪಡಿಸಲು ಸಂಬಂಧಿಸಿದ ಕಾನೂನು ನಿಬಂಧನೆಗಳನ್ನು ಕೂಡ ತಕ್ಞರ ತಂಡ ಪರಿಶೀಲಿಸುತ್ತಿದೆ ಎನ್ನಲಾಗಿದೆ.

ಮುಡಾ ಭೂ ಹಗರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ರಾಜ್ಯಪಾಲರ ಕಚೇರಿ ಸ್ವೀಕರಿಸಿದೆ. ರಾಜ್ಯಪಾಲ ತಾವರಚಂದ್ ಗೆಹಲೋತ್ ಅವರು, ಈಗಾಗಲೇ ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈನದಲ್ಲಿರುವ ಅಧಿಕಾರಿಗಳು ಮತ್ತು ಏಜೆನ್ಸಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಸಿಎಂ ಅವರ ವಿರುದ್ಧವೂ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಮನವಿ ಮಾಡಿದ್ದಾರೆ.

ಈ ಮಧ್ಯೆ, ರಾಜ್ಯಪಾಲರು ತನಿಖೆಗೆ ಅನುಕತಿ ನೀಡಿದರೆ ಇದನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಲು ಸಿದ್ದರಾಮಯ್ಯ ಅವರು ಗುರುವಾರದ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಡಿ-ನೋಟಿಫಿಕೇಷನ್ ಪ್ರಕರಣದಲ್ಲಿ ಅಂದಿನ ರಾಜ್ಯಪಾಲ ದಿವಂಗತ ಹಂಸರಾಜ್ ಭಾರದ್ವಾಜ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಇದರಿಂದಾಗಿ ಬಿಎಸ್‌ವೈ ವಿಚಾರಣೆ ಎದುರಿಸಬೇಕಾಯಿತು.

ಕುರುಡುಮಲೆ ದೇಗುಲಕ್ಕೆ ನುಗ್ಗಿದ ಮಳೆ ನೀರು: ಹುಂಡಿಗೆ ಹಾಕಿದ್ದ ಕಾಣಿಕೆ ಹಣ ನೀರುಪಾಲು

ಮೊಟ್ಟೆಯಲ್ಲಿದ್ದಾಗಲೇ ಮಾತನಾಡುವ ವಿಶ್ವದ ಏಕೈಕ ಪ್ರಾಣಿ ಇದು!

ವಾಹನ ಎಮಿಷನ್‌ ಟೆಸ್ಟ್‌ ದರ ಹೆಚ್ಚಳ ಸಾಧ್ಯತೆ..

TAGGED:Muda scam: Governor's permission for inquiry against CM likelySiddaramaiah in trouble
Share This Article
Facebook Twitter Copy Link Print
Previous Article ದಿನ‌ ಭವಿಷ್ಯ 01-08-2024 ಗುರುವಾರ ವೃಷಭ- ನಿರೀಕ್ಷಿತ ಆರ್ಥಿಕ ಬದಲಾವಣೆ, ಕನ್ಯಾ- ದೂರ ಪ್ರಯಾಣ ಲಾಭದಾಯಕ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಶಿಮ್ಲಾದಲ್ಲಿ ಮೇಘಸ್ಫೋಟ: 20 ಮಂದಿ ನಾಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?