Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಯನ್ನು ಬೆತ್ತಲೆಗೊಳಿಸಿ ಹಲ್ಲೆ: ಐವರು ತೃತೀಯಲಿಂಗಿಗಳು ಅರೆಸ್ಟ್
ಕರ್ನಾಟಕವೈರಲ್

ಯುವತಿಯನ್ನು ಬೆತ್ತಲೆಗೊಳಿಸಿ ಹಲ್ಲೆ: ಐವರು ತೃತೀಯಲಿಂಗಿಗಳು ಅರೆಸ್ಟ್

Share
1 Min Read
SHARE

newsics.com

ವಿಜಯಪುರ: ಮಂಗಳಮುಖಿಯರು ಸಾರ್ವಜನಿಕರ ಎದುರಲ್ಲೇ ಯುವತಿ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ.

ತೃತೀಯಲಿಂಗಿಗಳಾದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಬಸವಣ್ಣ ಕ್ಯಾಂಪಿನ ಜಿ.ಹುಲಗೆಮ್ಮ(26), ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಸತಾಳ ಗ್ರಾಮದ ಕವಿತಾ(26), ಯಾದಗಿರಿ ಜಿಲ್ಲೆ ನಾರಾಯಣಪುರದ ಮಹಾನಮ್ಮ(48), ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕು ಕೊಣ್ಣೂರಿನ ಅಶ್ವಿನಿ(23) ಹಾಗೂ ಯಾದಗಿರಿ ಜಿಲ್ಲೆ ಗದ್ದೆಮ್ಮಕಟ್ಟೆಯ ಬಸಮ್ಮ(28) ಎಂಬುವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ತೃತೀಯಲಿಂಗಿ ಪರಾರಿಯಾಗಿದ್ದಾನೆ.

ಬಂಧಿತ ಎಲ್ಲ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್ ಮಹಲ್ ಹೋಟೆಲ್ ಎದುರು ಜೂನ್ 21ರಂದು ಪ್ರಕರಣ ನಡೆದಿತ್ತು. ಸಂತ್ರಸ್ತೆ ತೃತೀಯ ‌ಲಿಂಗಿಗಳ ಜತೆ ಇದ್ದರು. ಕೆಲವು ಭಿನ್ನಾಭಿಪ್ರಾಯದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ

TAGGED:policevijayapura
Share This Article
Facebook Twitter Copy Link Print
Previous Article ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ
Next Article ಕೈಯಲ್ಲೇ ಮೊಬೈಲ್ ಬ್ಲಾಸ್ಟ್ : ಯುವಕರು ಅಪಾಯದಿಂದ ಪಾರು

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?