Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ‌ ಕೃಷ್ಣಮೂರ್ತಿ ಇನ್ನಿಲ್ಲ
ದೇಶಪ್ರಮುಖ

ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ‌ ಕೃಷ್ಣಮೂರ್ತಿ ಇನ್ನಿಲ್ಲ

Share
1 Min Read
SHARE

newsics.com

ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಅವರು ಶನಿವಾರ ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಆವರಿಗೆ 84 ವರ್ಷ‌ ವಯಸ್ಸಾಗಿತ್ತು.

ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ್ ತಿಳಿಸಿದ್ದಾರೆ.

ಕೃಷ್ಣಮೂರ್ತಿ ಅವರ ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ 9 ಗಂಟೆಗೆ ಅವರ ಇನ್‌ಸ್ಟಿಟ್ಯೂಟ್-ಯಾಮಿನಿ ಸ್ಕೂಲ್ ಆಫ್ ಡ್ಯಾನ್ಸ್‌ಗೆ ತರಲಾಗುವುದು ಎಂದು‌ ಮೂಲಗಳು ತಿಳಿಸಿವೆ. ಅವರಿಗೆ ಇಬ್ಬರು ಸಹೋದರಿಯರಿದ್ದಾರೆ.

ಯಾಮಿನಿ ಕೃಷ್ಣಮೂರ್ತಿ ಅವರು ಪದ್ಮಶ್ರೀ (1968), ಪದ್ಮಭೂಷಣ (2001), ಮತ್ತು ಪದ್ಮವಿಭೂಷಣ (2016), ಸಂಗೀತ ನೃತ್ಯ‌ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಸ್ವಲ್ಪದರಲ್ಲಿ ತಪ್ಪಿದ ಗೆಲುವು: ಮನು‌ ಭಾಕರ್ ಹ್ಯಾಟ್ರಿಕ್ ಪದಕ ಕನಸು ನುಚ್ಚುನೂರು

TAGGED:Famous Bharatanatyam artiste Yamini Krishnamurthy is no more
Share This Article
Facebook Twitter Copy Link Print
Previous Article ತಾಜ್‌ಮಹಲ್‌ನಲ್ಲಿ ‘ಗಂಗಾಜಲ’ ಅರ್ಪಿಸಿದವರು ಅರೆಸ್ಟ್ ; ವಿಡಿಯೊ ವೈರಲ್
Next Article ಶಿರಾಡಿ ಘಾಟ್ ಗುಡ್ಡ ಕುಸಿತ ನೋಡಿ ಸಿಎಂ ಶಾಕ್

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?