Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಏಲಿಯನ್‌ಗೂ ದೇಗುಲ ನಿರ್ಮಾಣ! ಭಾರೀ ಚರ್ಚೆಗೊಳಗಾಗ್ತಿದೆ ಈ ದೇವಾಲಯ
ಪ್ರಮುಖವೈರಲ್

ಏಲಿಯನ್‌ಗೂ ದೇಗುಲ ನಿರ್ಮಾಣ! ಭಾರೀ ಚರ್ಚೆಗೊಳಗಾಗ್ತಿದೆ ಈ ದೇವಾಲಯ

Share
1 Min Read
SHARE

newsics.com
ಸೇಲಂ(ತಮಿಳುನಾಡು): ಇಲ್ಲಿನ ವ್ಯಕ್ತಿಯೊಬ್ಬರು ಅನ್ಯಲೋಕದ ದೇವರಿಗಾಗಿ ದೇವಾಲಯ ನಿರ್ಮಿಸಿದ್ದಾರೆ.

ಅನ್ಯಲೋಕದ ಈ ದೇವರು ಭೂಲೋಕದ ತನ್ನ ಭಕ್ತರನ್ನು ನೈಸರ್ಗಿಕ ವಿಕೋಪಗಳಿಂದ (natural disasters) ರಕ್ಷಿಸುವ ಶಕ್ತಿ ಹೊಂದಿದ್ದಾನೆ ಎನ್ನುತ್ತಾರೆ, ಈ ದೇವಸ್ಥಾನ ನಿರ್ಮಿಸಿದ ಮಲ್ಲಮೂಪಂಬಟ್ಟಿಯ ಲೋಗನಾಥನ್.

ಸುಮಾರು ಮುಕ್ಕಾಲು ಎಕರೆ ಭೂಮಿಯಲ್ಲಿ ಅನ್ಯಗ್ರಹ ದೇವರನ್ನು ಪ್ರತಿಷ್ಠಾಪಿಸಿದ್ದಾರೆ. “ನಾನು ಅನ್ಯಗ್ರಹ ಜೀವಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ದೇವಾಲಯವನ್ನು ನಿರ್ಮಿಸಲು ಅವರಿಂದ ಅನುಮತಿ ಸಹ ಪಡೆದಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪರಕೀಯ ‘ದೇವರು’ ಅಲ್ಲದೆ ಶಿವ, ಪಾರ್ವತಿ, ಮುರುಗನ್, ಕಾಳಿ ಮುಂತಾದ ದೇವ-ದೇವತೆಗಳ ವಿಗ್ರಹಗಳನ್ನೂ ಈ ದೇವಾಲಯದಲ್ಲಿ ಸ್ಥಾಪಿಸಲಾಗಿದೆ. ನೆಲದಿಂದ 11 ಅಡಿ ಕೆಳಗಿರುವ ನೆಲಮಾಳಿಗೆಯಲ್ಲಿ ಈ ವಿಗ್ರಹಗಳನ್ನು ಸ್ಥಾಪಿಸಲಾಗಿದೆ.
ಲೋಗನಾಥನ್ ಅವರು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸುತ್ತಿರುವ ದೇಗುಲದ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಈ ದೇವಾಲಯದ ಕುರಿತು ಚರ್ಚೆ ನಡೆದಿದೆ.
ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವಾಗ, ಅವುಗಳನ್ನು ತಡೆಯುವ ಶಕ್ತಿ ಅನ್ಯಗ್ರಹ ಜೀವಿಗಳಿಗೆ ಇದೆ ಎಂದು ಲೋಗನಾಥನ್ ಅವರು ನಂಬುತ್ತಾರೆ. ಬಾಳೆ ಎಲೆಯನ್ನು ದೇಹಕ್ಕೆ ಸುತ್ತಿಕೊಂಡರೆ ಅನ್ಯಗ್ರಹ ಜೀವಿಗಳ ವಿಕಿರಣದಿಂದ ಪಾರಾಗಬಹುದು ಎಂಬ ಹೇಳಿಕೆಯನ್ನೂ ಲೋಗನಾಥನ್ ನೀಡಿದ್ದಾರೆ.

TAGGED:The man who built the temple for the alien!
Share This Article
Facebook Twitter Copy Link Print
Previous Article ಮೊಬೈಲ್ ಹಾಟ್ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ!
Next Article ದಿನ ಭವಿಷ್ಯ 03-08-2024 ಶನಿವಾರ, ವೃಷಭ- ಆತುರದಲ್ಲಿ ಹೂಡಿಕೆ ಬೇಡ, ಮೀನ- ವಾಹನ ಖರೀದಿ ಯತ್ನ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?