Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಬೆಂಗಳೂರಲ್ಲಿ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್
ಕರ್ನಾಟಕ

ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಬೆಂಗಳೂರಲ್ಲಿ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Share
1 Min Read
SHARE

newsics.com

ಬೆಂಗಳೂರು: ಹೋಟೆಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿ ವಿಸ್ತರಿಸಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ.
ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.
ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!

TAGGED:barbengluruhotel
Share This Article
Facebook Twitter Copy Link Print
Previous Article ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!
Next Article ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?