ಬೆಂಗಳೂರಿಗೆ ಮರಳಿದ ರಾಜ್ಯಪಾಲ ಗೆಹ್ಲೋತ್, ಸಿಎಂಗೆ ಮತ್ತೊಂದು ನೋಟಿಸ್ ಸಾಧ್ಯತೆ, ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ ಸಿದ್ದರಾಮಯ್ಯ

newsics.com ಬೆಂಗಳೂರು: ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಸೋಮವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ಇನ್ನೊಂದು ನೋಟಿಸ್‌ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ನೀಡಲಾಗಿದ್ದ 2 ನೋಟಿಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕಾಗಿ ಇನ್ನೊಂದು ನೋಟಿಸ್‌ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರದ ನಿಗದಿತ ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ್ದು, ಬೆಂಗಳೂರಿನಲ್ಲೇ ಇದ್ದು … Continue reading ಬೆಂಗಳೂರಿಗೆ ಮರಳಿದ ರಾಜ್ಯಪಾಲ ಗೆಹ್ಲೋತ್, ಸಿಎಂಗೆ ಮತ್ತೊಂದು ನೋಟಿಸ್ ಸಾಧ್ಯತೆ, ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ ಸಿದ್ದರಾಮಯ್ಯ