Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೂರು ನೀಡಿದ್ದಕ್ಕೆ ಕೆಪಿಟಿಸಿಎಲ್ ಎಂಜಿನಿಯರ್ ಮೇಲೆ ಸಾಗರ ಪೊಲೀಸರ ಅಟ್ಟಹಾಸ: ಹೈಕೋರ್ಟ್‌ನಲ್ಲಿ ಕಣ್ಣೀರಿಟ್ಟ ಶಾಂತಕುಮಾರಸ್ವಾಮಿ
ಕರ್ನಾಟಕಪ್ರಮುಖ

ದೂರು ನೀಡಿದ್ದಕ್ಕೆ ಕೆಪಿಟಿಸಿಎಲ್ ಎಂಜಿನಿಯರ್ ಮೇಲೆ ಸಾಗರ ಪೊಲೀಸರ ಅಟ್ಟಹಾಸ: ಹೈಕೋರ್ಟ್‌ನಲ್ಲಿ ಕಣ್ಣೀರಿಟ್ಟ ಶಾಂತಕುಮಾರಸ್ವಾಮಿ

Share
1 Min Read
SHARE

newsics.com
ಬೆಂಗಳೂರು: ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಸುಳ್ಳು ಕೇಸ್ ಹಾಕಿ ಬಂಧನ ಮಾಡಿದ್ದಾರೆ ಎಂದು ಕೆಪಿಟಿಸಿಎಲ್ ಉದ್ಯೋಗಿಯೊಬ್ಬರು ಗಂಭೀರ ಅರೋಪ ಮಾಡಿದ್ದಾರೆ.

ಪೊಲೀಸರು ಗಾಂಜಾ ಕೇಸ್ ಹಾಕಿದ್ದಾರೆ ಎಂದು ಕೆಪಿಟಿಸಿಎಲ್ ಇಂಜಿನಿಯರ್ ಆಗಿರುವ ಶಾಂತಕುಮಾರಸ್ವಾಮಿ ಎನ್ನುವವರು ಹೈಕೋರ್ಟ್ ಮೊರಹೋಗಿದ್ದು, ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಪೊಲೀಸರಿಂದ ತಮಗಾದ ಕಿರುಕುಳವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನು ಆಲಿಸಿದ ಹೈಕೋರ್ಟ್, ಕಿರುಕುಳ ನೀಡದಂತೆ ಪೊಲೀಸರಿಗೆ ಹೇಳುವಂತೆ ಎಸ್ಪಿಪಿಗೆ ಸೂಚನೆ ನೀಡಿದೆ. ಅಲ್ಲದೇ ಆರೋಪ ಸತ್ಯವಾದರೆ ಸಾಗರ ಡಿವೈಎಸ್ಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದೆ.
ಮದುವೆ ರದ್ದಾಗಿದ್ದಕ್ಕೆ ದುಡ್ಡು ಕೊಡುವಂತೆ ಶಾಸಕ ಹಾಗೂ‌ ಪೊಲೀಸರು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಗಾಂಜಾ ಕೇಸ್ ಹಾಕಿ ಬಂಧಿಸಿದ್ದಾರೆ. ಅಲ್ಲದೇ ಪೊಲೀಸರು ಡೋರ್ ಕ್ಲೋಸ್ ಮಾಡಿ ಹೊಡೆದಿದ್ದಾರೆ ಎಂದು ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ವಿರುದ್ಧ‌ ಆರೋಪ ಮಾಡಿದ್ದಾರೆ.
ಎನ್ಕೌಂಟರ್ ಮಾಡುವುದಾಗಿ ಗನ್ ಇಟ್ಟು ಬೆದರಿಸಿದ್ದಾರೆ. ಪರ್ಸ್,‌ ಸಾಕ್ಷ್ಯವಿದ್ದ ಮೊಬೈಲ್‌ ಕಿತ್ತಿಟ್ಟುಕೊಂಡಿದ್ದಾರೆ. ಸಾಲದ್ದಕ್ಕೆ ರೌಡಿಶೀಟರ್ ಮಾಡಿಸಿ ಕೆಲಸದಿಂದ ಸಸ್ಪೆಂಡ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರಸ್ವಾಮಿ ಎಂಬುವರು ಹೈಕೋರ್ಟ್ ನ್ಯಾಯಾಧೀಶರ ಮುಂದೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ನಿರಂತರ ಅತ್ಯಾಚಾರ: ಶಾಲಾ ಬಾಲಕಿ ಈಗ 7 ತಿಂಗಳ ಗರ್ಭಿಣಿ, ಪೋಷಕರು ಕಂಗಾಲು, ಆರೋಪಿ ವಿರುದ್ಧ ಪೊಲೀಸರಿಗೆ ದೂರು

ಬೆಡ್ ರೂಮ್‌ ಅಲ್ಲಿಯೇ ಕುಳಿತು ಕಿಚ್ಚು ಹಚ್ಚಿದ ಸೋನು ಗೌಡ

ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ

TAGGED:Police slaps KPTCL engineer for filing complaint: Shantakumaraswamy breaks down in tears in High Court
Share This Article
Facebook Twitter Copy Link Print
Previous Article ಖ್ಯಾತ ಸಿನಿಮಾ ಡೈರೆಕ್ಟರ್ ಸಾವು.!; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
Next Article ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?