Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನ ಸಂಚಾರಕ್ಕೆ ಅವಕಾಶ
ಕರ್ನಾಟಕ

ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನ ಸಂಚಾರಕ್ಕೆ ಅವಕಾಶ

Share
1 Min Read
SHARE

newsics.com

ಬೆಂಗಳೂರು: ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿ ಹಲವು ಬಾರಿ ಕುಸಿದಿದ್ದ ಗುಡ್ಡದ ಮಣ್ಣನ್ನು ಸದ್ಯ ಅಧಿಕಾರಿಗಳು ತೆರವು ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ಘಾಟ್‌ನ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಭಾರೀ ಪ್ರಮಾಣದ ಭೂ ಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಹಲವು ವಾಹನಗಳು ಸಿಕ್ಕಿ ಹಾಕಿಕೊಂಡಿದ್ದವು. ಮಣ್ಣು ಕುಸಿತದಿಂದ ಟಿಪ್ಪರ್ ಮತ್ತು ಟ್ಯಾಂಕರ್ ಪಲ್ಟಿಯಾದರೆ, ಎರಡು ಕಾರು, ಒಂದು ಟ್ಯಾಂಕರ್, ಒಂದು ಟಿಪ್ಪರ್ ಸೇರಿ ಕೆಲ ವಾಹನ ವಾಹನಗಳು ಜಖಂ ಆಗಿದ್ದವು. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದರು. ಬೆಂಗಳೂರು-ಮಂಗಳೂರು ಸಂಚಾರ ಬಂದ್‌ ಆಗಿತ್ತು.

ಶಿರಾಡಿ ಘಾಟ್‌ನಲ್ಲಿ ಎಲ್ಲಾ ರೀತಿಯ ವಾಹನಗಳಿಗೂ ಸಂಚಾರಕ್ಕೆ ಅವಕಾಶವನ್ನು ಆರಂಭಿಸಲಾಗಿದೆ. ಮಳೆ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ದಿನದ 24 ಗಂಟೆಯೂ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಒದಗಿಸಿದೆ.

ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಟೀಂ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿಯ ತಂಡ ದಿನದ 24 ಗಂಟೆಯೂ ಸ್ಥಳದಲ್ಲಿರಲಿದೆ” ಎಂದು ಮಾಹಿತಿ ನೀಡಿದ್ದಾರೆ.

TAGGED:shiradi-ghat
Share This Article
Facebook Twitter Copy Link Print
Previous Article ಬಾಂಗ್ಲಾದೇಶದಲ್ಲಿ ನಾಳೆ ಮುಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಸರ್ಕಾರ ರಚನೆ
Next Article ಲವರ್ ಹುಟ್ಟುಹಬ್ಬಕ್ಕೆ ಐಫೋನ್ ನೀಡಲು ತಾಯಿಯ ಚಿನ್ನದ ಸರ ಕದ್ದ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?