Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ದಿನವೇ ದಂಪತಿ ಹೊಡೆದಾಟ: ಪತ್ನಿ ಜತೆ ಪತಿಯೂ ಸಾವು
ಕರ್ನಾಟಕ

ಮದುವೆ ದಿನವೇ ದಂಪತಿ ಹೊಡೆದಾಟ: ಪತ್ನಿ ಜತೆ ಪತಿಯೂ ಸಾವು

Share
1 Min Read
SHARE

newsics.com

ಕೋಲಾರ: ಮದುವೆಯಾದ ದಿನವೇ ದಂಪತಿ ನಡುವೆ ಗಲಾಟೆಯಾಗಿ ಮೊದಲು ಪತ್ನಿ ಬಳಿಕ ಪತಿಯೂ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂಬರಸನಹಳ್ಳಿ ಮೂಲದ ನವೀನ್ ಹಾಗೂ ಆಂಧ್ರ ಬೈನಪಲ್ಲಿ ಗ್ರಾಮದ ಲಿಖಿತಶ್ರೀ ಮೃತಪಟ್ಟವರು. ಮೃತರಿಬ್ಬರೂ ಕಳೆದ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಬುಧವಾರ ಬೆಳಗ್ಗೆ ತಮ್ಮ ಕುಟುಂಬದವರ ಮುಂದೆ ಹಸೆಮಣೆ ಏರಿದ್ದರು.

ಇಬ್ಬರ ನಡುವಿನ ಗಲಾಟೆಯಲ್ಲಿ ಮಚ್ಚಿನಿಂದ ಹಲ್ಲೆಯಾದ ಕಾರಣ ಪತ್ನಿ ಬುಧವಾರ ಸಾವನ್ನಪ್ಪಿದ್ದಳು. ಗಲಾಟೆ ಬಳಿಕ ಪತ್ನಿಗೆ ಮಚ್ಚಿನಿಂದ ಇರಿದು ಪತಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಪತಿ ಕೂಡ ಚಿಕೆತ್ಸೆಗೆ ಕರೆದೊಯ್ಯುವ ವೇಳೆ ಗುರುವಾರ ಮೃತಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಮದುವೆ ಬಳಿಕ ಸಂಜೆ ವೇಳೆ ನವದಂಪತಿ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಇಬ್ಬರ ಮಧ್ಯೆ ಜಗಳ ಶುರುವಾಗಿದ್ದು, ಸಂಬಂಧಿಕರ ಮನೆಯಲ್ಲೇ ಇಬ್ಬರೂ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ವಧುವಿನ ತಂದೆಯ ಕಡೆಯಿಂದ ದೂರನ್ನು ಪಡೆದು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವರ ನವೀನ್ ಮಚ್ಚಿನಿಂದ ವಧುವಿನ ಮೇಲೆ ಹಲ್ಲೆ ಮಾಡಿದ್ದು, ಬಳಿಕ ಎಲ್ಲರೂ ಬಾಗಿಲು ಮುರಿದು ಒಳಗೆ ಹೋದಾಗ ಆತನೂ ತನ್ನ ಮೇಲೆ ಹಲ್ಲೆ ಮಾಡಿಕೊಂಡಿದ್ದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಶಾಂತರಾಜು ಅವರು ಮಾಹಿತಿ ನೀಡಿದ್ದಾರೆ.

ತಮ್ಮ ಪ್ರೀತಿಗೆ ಪೋಷಕರ ವಿರೋಧವಿದ್ದರೂ ಎಲ್ಲರನ್ನೂ ಒಪ್ಪಿಸಿ ಬುಧವಾರವಷ್ಟೇ ಮದುವೆಯಾಗಿದ್ದ ದಂಪತಿ, ಅದೇ ದಿನ ಮೃತಪಟ್ಟಿದ್ದಾರೆ. ಆಂಡರಸನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?

TAGGED:Couple fight on wedding day: Husband dies along with wife
Share This Article
Facebook Twitter Copy Link Print
Previous Article ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್: ಕಾರಣವೇನು ಗೊತ್ತಾ?
Next Article ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?