Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 12 ವರ್ಷ ಬಳಿಕ ಬರ್ತಿದೆ ಗುರುರಾಯರ ಹೊಸ ಸೀರಿಯಲ್
ಕರ್ನಾಟಕಮನರಂಜನೆ

12 ವರ್ಷ ಬಳಿಕ ಬರ್ತಿದೆ ಗುರುರಾಯರ ಹೊಸ ಸೀರಿಯಲ್

Share
1 Min Read
SHARE

newsics.com

ಬೆಂಗಳೂರು: ಝಿ ಕನ್ನಡ ಹೊಸದೊಂದು ಪ್ರಯತ್ನ ಮಾಡ್ತಿದ್ದು, ಭಕ್ತಿ-ಶಕ್ತಿಯ ಸಂಕೇತವಾಗಿರುವ ರಾಯರ ಕತೆಯನ್ನು ಧಾರಾವಾಹಿ ರೂಪದಲ್ಲಿ ತರಲು ತಯಾರಿ ನಡೆಸಿದೆ.

ಈ ಬಗ್ಗೆ ಖುದ್ದು ಝಿ ಕನ್ನಡ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರೇ ಮಾಹಿತಿ ನೀಡಿದ್ದಾರೆ.
ರಾಯರ ಆರಾಧನೆಯ ಕುರಿತು ಧಾರಾವಾಹಿ ಮಾಡ್ಬೇಕು ಅನ್ನೋದು ರಾಘವೇಂದ್ರ ಹುಣಸೂರು ಅವರ ಕನಸಾಗಿತ್ತಂತೆ. ಆ ಕನಸು ಸದ್ಯ ನನಸಾಗ್ತಿದೆ. ಈಗಾಗಲೇ ಸ್ಟೋರಿ ರೆಡಿ ಮಾಡಿಕೊಂಡಿರೋ ತಂಡ ಇದೇ ಆಗಸ್ಟ್ 18ನೇ ತಾರೀಖು ಟೀಸರ್ ರಿಲೀಸ್ ಮಾಡಲಿದೆ ಎಂದರು.
ಈ ಹಿಂದೆ ಸ್ಟಾರ್ ಸುವರ್ಣದಲ್ಲಿ ಶ್ರೀಗುರು ರಾಘವೇಂದ್ರ ವೈಭವ ಅನ್ನೋ ಧಾರಾವಾಹಿ ಸುಮಾರು 12 ವರ್ಷಗಳ ಹಿಂದೆ ಪ್ರಸಾರವಾಗಿತ್ತು. ಆ ಬಳಿಕ ಯಾವುದೇ ಆ ಥರದ ಕತೆಗಳು ಬಂದಿರಲಿಲ್ಲ. ಈಗ ಝಿ ವಾಹಿನಿ ರಾಯರ ಕುರಿತು ಹೊಸ ಧಾರಾವಾಹಿಯನ್ನು ಪ್ಲ್ಯಾನ್ ಮಾಡಿಕೊಂಡಿರೋದು ರಾಯರ ಭಕ್ತರಿಗೆ ಹೊಸ ಅನುಭವ ನೀಡಲಿದೆ.

ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ..!; ಇರಾಕ್ ಸರ್ಕಾರದ ವಿರುದ್ಧ ಆಕ್ರೋಶ

ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು..!; ಬೆಕ್ಕನ್ನು ಸಾಕುವವರೇ ಇನ್ಮೇಲೆ ಹುಷಾರ್!

Share This Article
Facebook Twitter Copy Link Print
Previous Article ನನ್ನ ಹಿಂಬದಿ ಫೋಟೋ ತೆಗೆದರೆ ತೊಂದರೆ ಇಲ್ಲ: `ಪಂಕಜಾ’ನ ಬೋಲ್ಡ್ ಟಾಕ್!
Next Article ಮಕ್ಕಳ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?