Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಇಂದಿನ ಪಂಚಾಂಗ, 11-08-2024 ಭಾನುವಾರ, ಸಂತ ತುಲಸೀದಾಸ ಜಯಂತಿ
ಈ ದಿನಪಂಚಾಂಗ

ಶುಭೋದಯ… ಇಂದಿನ ಪಂಚಾಂಗ, 11-08-2024 ಭಾನುವಾರ, ಸಂತ ತುಲಸೀದಾಸ ಜಯಂತಿ

Share
3 Min Read
SHARE

newsics.com

ಶುಭೋದಯ

ನಿತ್ಯ ಪಂಚಾಂಗ

11 ಆಗಸ್ಟ್‌ 2024, ಭಾನುವಾರ

ದಿನ ವಿಶೇಷ:

ಭಾನುಸಪ್ತಮಿ, ಸೀತಲಾ ಸಪ್ತಮಿ, ಸಂತ ತುಲಸೀದಾಸರ ಜಯಂತಿ, ಕ್ರಾಂತಿಕಾರಿ‌ ಖುದಿರಾಮ ಬೋಸ್ ಬಲಿದಾನ ದಿನ.

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ ದಕ್ಷಿಣಾಯನ
ದಿನಾಂಕ – 11/08/2024
ತಿಂಗಳು – ಆಗಸ್ಟ್
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ಸಪ್ತಮಿ ಅಹೋರಾತ್ರಿ
ಪಕ್ಷ – ಶುಕ್ಲ
ನಕ್ಷತ್ರ – ಸ್ವಾತಿ 32:32:00*
ಯೋಗ – ಶುಭ 15:47:19
ಕರಣ – ಗರಜ 18:53:01

ತಿಂಗಳು (ಅಮಾವಾಸ್ಯಾಂತ್ಯ) ಶ್ರಾವಣ
ತಿಂಗಳು (ಹುಣ್ಣಿಮಾಂತ್ಯ) ಶ್ರಾವಣ
ಚಂದ್ರ ರಾಶಿ ತುಲಾ
ಸೂರ್ಯ ರಾಶಿ ಕರ್ಕಾಟಕ
ಋತು- ವರ್ಷ

ಸೂರ್ಯೋದಯ 06:08:04
ಸೂರ್ಯಾಸ್ತ 18:41:18
ಹಗಲಿನ ಅವಧಿ 12:33:14
ರಾತ್ರಿಯ ಅವಧಿ 11:26:53
ಚಂದ್ರೋದಯ 11:15:01
ಚಂದ್ರಾಸ್ತ 23:05:11

ರಾಹು ಕಾಲ 17:07 – 18:41 ಅಶುಭ
ಯಮಗಂಡ ಕಾಲ 12:25 – 13:59 ಅಶುಭ
ಗುಳಿಕ ಕಾಲ 15:33 – 17:07
ಅಭಿಜಿತ್ 11:59 – 12:50 ಶುಭ
ದುರ್ಮುಹೂರ್ತ 17:01 – 17:51 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ಜೀವನ ಸರಳವಾದಾಗ ನಮ್ಮ ಸೋಗುಗಳು ನಿಶ್ಚಿತವಾಗಿ ದೂರವಾಗುತ್ತವೆ.
– ಲಾವೋ ತ್ಸು

***

ಇಂದಿನ ವಿಶೇಷ

ಪ್ರಮುಖ ಘಟನೆಗಳು

* ಎನಿಡ್ ಬ್ಲೈಟನ್ – ಇಂಗ್ಲಿಷ್ ಭಾಷೆಯ ಮಕ್ಕಳ ಸಾಹಿತಿ. ಎನಿಡ್ ಮೇರಿ ಬ್ಲೈಡನ್ ಅವರು ಆಗಸ್ಟ್ 11, 1897 ರಂದು ಜನಿಸಿದರು.

* ಖುದೀರಾಂ ಬೋಸ್ – ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. 1908, ಆಗಸ್ಟ್ 11 ರ ದಿನದಂದು ಕೇವಲ ತನ್ನ ಹದಿನೆಂಟರ ಹರೆಯದಲ್ಲೇ ಯುವ ಕಿಡಿಯೊಂದು ದೇಶಕ್ಕಾಗಿ ತನ್ನ ತಲೆಯನ್ನು ನೇಣುಗಂಬಕ್ಕೆ ಒಡ್ಡಿಕೊಂಡಿತು. ಆ ಮಹಾನ್ ಚೇತನವೇ ಖುದಿರಾಮ್ ಬೋಸ್. ಗಲ್ಲಿಗೇರುವ ಮುನ್ನ ಉಚ್ಚರಿಸಿದ ‘ವಂದೇ ಮಾತರಂ’ ಘೋಷಣೆಯೇ ಖುದೀರಾಮ್ ಬೋಸ್ ಅವರ ಕೊನೆಯ ವಾಕ್ಯವಾಯಿತು.

* ಆಗಸ್ಟ್ 11, 1932 ರಂದು ಲಾಸ್ ಏಂಜೆಲಿಸ್ ಒಲಿಂಪಿಕ್ಸ್ ನಲ್ಲಿ ನಡೆದ ಹಾಕಿ ಪಂದ್ಯದಲ್ಲಿ ಭಾರತವು ಅಮೆರಿಕವನ್ನು 24-1 ಅಂತರದಿಂದ ಸೋಲಿಸಿತು. ಅಂತಾರಾಷ್ಟ್ರೀಯ ಪಂದ್ಯದಲ್ಲಿ ಗರಿಷ್ಠ ಅಂತರದಲ್ಲಿ ವಿಜಯ ಸಾಧಿಸಿದ ದಾಖಲೆ ಇದು.

* ಆಗಸ್ಟ್ 11, 1947 ರಂದು ಪಾಕಿಸ್ತಾನ ರಾಷ್ಟ್ರೀಯ ಧ್ವಜವನ್ನು ಅಂಗೀಕರಿಸಿತು.

* ಆಗಸ್ಟ್ 11, 1993 ರಂದು ದೆಹಲಿಯ ಮೊದಲ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಮಂತ್ರಿಯಾಗಿದ್ದ ಬ್ರಹ್ಮಪ್ರಕಾಶ್ ಚೌಧರಿ ನಿಧನರಾದರು.

* ಆಗಸ್ಟ್ 11, 2000 ರಂದು ಗಾಂಧಿವಾದಿ ಉಷಾ ಮೆಹ್ತಾ ನಿಧನರಾದರು.

* ಶಂಕರ ಮೊಕಾಶಿ ಪುಣೇಕರ – ನಮ್ಮ ನಾಡಿನ ಮಹಾನ್ ವಿದ್ವಾಂಸರಾಗಿ, ಬರಹಗಾರರಾಗಿ ಪ್ರಸಿದ್ಧಿ ಪಡೆದಿದ್ದಾರೆ. ಈ ಮಹಾನ್ ವಿದ್ವಾಂಸರು ಆಗಸ್ಟ್ 11, 2004 ರಂದು ನಿಧನರಾದರು.

* ಆಗಸ್ಟ್ 11, 2012 ರಂದು ಭಾರತೀಯ ಭಾಷಾಶಾಸ್ತ್ರಜ್ಞ ಮತ್ತು ಶಿಕ್ಷಣ ತಜ್ಞ ಭದ್ರಿರಾಜು ಕೃಷ್ಣಮೂರ್ತಿ ನಿಧನರಾದರು.

TAGGED:Good Morning Today's Almanac 11-08-2024 Sunday Saint Tulasidasa Jayanti newsics ಇಂದಿನ ಪಂಚಾಂಗ ಸಂತ ತುಲಸೀದಾಸ ಜಯಂತಿ
Share This Article
Facebook Twitter Copy Link Print
Previous Article ಕಾಲೇಜಲ್ಲೇ ವೈದ್ಯ ವಿದ್ಯಾರ್ಥಿನಿ‌ ಮೇಲೆ ಅತ್ಯಾಚಾರ, ‌ಕೊಲೆ: ಓರ್ವನ ಬಂಧನ, ಭಾರೀ‌ ಪ್ರತಿಭಟನೆ
Next Article ದಿನ‌ ಭವಿಷ್ಯ 11-08-2024 ಭಾನುವಾರ, ವೃಷಭ- ಆರ್ಥಿಕ‌‌ ಪರಿಸ್ಥಿತಿ ಸುಧಾರಣೆ, ಕುಂಭ- ಸಾಲಗಾರರ ಒತ್ತಡ ಹೆಚ್ಚಳ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?