Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 11 ಕೋಟಿ ಸಾಲ, ಖ್ಯಾತ ಕಮಿಡಿಯನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ
ದೇಶಮನರಂಜನೆ

11 ಕೋಟಿ ಸಾಲ, ಖ್ಯಾತ ಕಮಿಡಿಯನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ

Share
1 Min Read
SHARE

newsics.com

ಮುಂಬೈ: ಬಾಲಿವುಡ್ನ ಅತ್ಯಂತ ಜನಪ್ರಿಯ ಕಮಿಡಿಯನ್ ಒಬ್ಬರು 11 ಕೋಟಿ ರೂಪಾಯಿ ಸಾಲ ತೀರಿಸದ ಕಾರಣ ಅವರಿಗೆ ಸೇರಿದ ಜಮೀನನ್ನು ಸಿಬಿಐ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.

ರಾಜ್ಪಾಲ್ ಯಾದವ್ ಅವರಿಗೆ ಸೇರಿದ್ದು ಎನ್ನಲಾಗಿರುವ ಉತ್ತರ ಪ್ರದೇಶದ ಶಹಜಾನ್ಪುರದಲ್ಲಿರುವ ಆಸ್ತಿಯನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ರಾಜ್ಪಾಲ್ ಯಾದವ್ ಈ ಜಮೀನನ್ನು ಖರೀದಿ ಮಾಡಿದ್ದರು. ಅಸಲಿಗೆ ರಾಜ್ಪಾಲ್ ಯಾದವ್ ಬಹಳ ವರ್ಷಗಳ ಹಿಂದೆ ತಮ್ಮ ಪೋಷಕರಾದ ನೌರಂಗ್ ಮತ್ತು ಗೋಧಾವರಿ ಅವರುಗಳ ಹೆಸರಲ್ಲಿ ನಿರ್ಮಾಣ ಸಂಸ್ಥೆಯೊಂದನ್ನು ಆರಂಭ ಮಾಡಿದ್ದರು. ಅದಕ್ಕೆ ನೌರಂಗ್-ಗೋಧಾವರಿ ಎಂಟರ್ಟೈನ್ಮೆಂಟ್ ಎಂದು ಹೆಸರಿಟ್ಟಿದ್ದರು.

ತಮ್ಮ ನಿರ್ಮಾಣ ಸಂಸ್ಥೆ ಮೂಲಕ ಸಿನಿಮಾ ಒಂದನ್ನು ನಿರ್ಮಾಣ ಮಾಡಿದ್ದರು ರಾಜ್ಪಾಲ್ ಯಾದವ್. ಆ ಸಿನಿಮಾ ನಿರ್ಮಾಣಕ್ಕೆ ಶಹಜಾನ್ಪುರದಲ್ಲಿನ ಜಮೀನು ಅಡವಿಟ್ಟು ಮೂರು ಕೋಟಿ ಸಾಲ ಪಡೆದಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಟ್ಟರ್ ಫ್ಲಾಪ್ ಆಯ್ತು. ರಾಜ್ಪಾಲ್ ಯಾದವ್ಗೆ ಸಾಲ ಮರುಪಾವತಿ ಮಾಡಲು ಆಗಲಿಲ್ಲ.

ಮೂರು ಕೋಟಿ ರೂಪಾಯಿ ಸಾಲ ಬಡ್ಡಿ, ಇನ್ನಿತರೆ ಶುಲ್ಕ, ದಂಡಗಳು ಸೇರಿಕೊಂಡು ಈಗ 11 ಕೋಟಿ ರೂಪಾಯಿಗಳಾಗಿದ್ದು, ನೊಟೀಸ್ಗಳನ್ನು ಕಳಿಸಿ-ಕಳಿಸಿ ಸುಸ್ತಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದವರು ಇದೇ ತಿಂಗಳ ಎರಡನೇ ವಾರದಲ್ಲಿ ಶಹಜಾನ್ಪುರಕ್ಕೆ ತೆರಳಿ ರಾಜ್ಪಾಲ್ ಯಾದವ್ ಅವರಿಗೆ ಸೇರಿದ ಅಡವಿಟ್ಟಿದ್ದ ಜಮೀನನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

TAGGED:ActorCBIloanmoney
Share This Article
Facebook Twitter Copy Link Print
Previous Article ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಸ್ಕೂಟಿಗೆ ಬೆಂಕಿ ಇಟ್ಟ
Next Article ಇರಾನ್‌ಗೆ ಎಚ್ಚರಿಕೆ ರವಾನಿಸಿದ ಯುರೋಪಿಯನ್ ಮಿತ್ರ ರಾಷ್ಟ್ರಗಳು!

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?