Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಹೋದರನ ಮೃತದೇಹಕ್ಕೆ ರಾಖಿ ಕಟ್ಟಿದ ಸಹೋದರಿಯರು!
ಪ್ರಮುಖ

ಸಹೋದರನ ಮೃತದೇಹಕ್ಕೆ ರಾಖಿ ಕಟ್ಟಿದ ಸಹೋದರಿಯರು!

Share
1 Min Read
SHARE

newsics.com

ಸಹೋದರನ ಮೃತದೇಹಕ್ಕೆ ರಾಖಿ ಕಟ್ಟಿ ಅಂತ್ಯಸಂಸ್ಕಾರ ನಡೆಸಿದ ಘಟನೆ ಮಧ್ಯ ಪ್ರದೇಶ ಸಾಗರ್ ಜಿಲ್ಲೆಯ ಮುಕ್ತಿಧಾಮದಲ್ಲಿ ನಡೆದಿದೆ.
17 ವರ್ಷಗಳಿಂದ ಈ ಸಹೋದರಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟುತ್ತಿದ್ದರು. ಅದೇ ರೀತಿ ಈ ವರ್ಷವು ರಾಖಿ ಕಟ್ಟಲು ಬಯಸಿದ್ದರು. ಆದರೆ ಈ ವರ್ಷ ರಕ್ಷಾ ಬಂಧನದ ಒಂದು ದಿನ ಮೊದಲು, ಸಹೋದರಿಯರು ತಮ್ಮ ಸಹೋದರನ ಅಂತ್ಯಸಂಸ್ಕಾರ ಮಾಡುವ ಪರಿಸ್ಥಿತಿ ಬಂದೊದಗಿತು. ಸ್ಮಶಾನದಲ್ಲಿ ಈ ದೃಶ್ಯವನ್ನು ಕಂಡವರು ಕಣ್ಣೀರು ಹಾಕಿದರು.


ರವಿಶಂಕರ್ ವಾರ್ಡ್ನ ಪಪ್ಪು ಭಲ್ಲಾಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ. 17 ವರ್ಷದ ಮಗ ರಾಜು ಬಾಲ್ಯದಿಂದಲೂ ಮಾನಸಿಕವಾಗಿ ದುರ್ಬಲನಾಗಿದ್ದ. ದೇಹವು ಬೆಳೆಯುತ್ತಲೇ ಇದ್ದರೂ ಮನಸ್ಸು ಮಗುವಿನಂತೆ ಉಳಿದಿತ್ತು. ರಾಜುವಿನ ತಂಗಿಯರಿಬ್ಬರೂ ಬೆಳಗ್ಗೆಯಿಂದ ಸಂಜೆಯವರೆಗೂ ಎಲ್ಲಾ ಕೆಲಸಗಳನ್ನು ಮಾಡಿ ಆರೈಕೆ ಮಾಡುತ್ತಿದ್ದರು. ಇದರಿಂದ ಅಕ್ಕ-ತಂಗಿಯರ ನಡುವೆ ಪ್ರೀತಿ-ಪ್ರೇಮ ಮೂಡಿತ್ತು.

ಇಡೀ ದೇಶದಲ್ಲಿ ರಕ್ಷಾ ಬಂಧನ ಹಬ್ಬದ ಸಂಭ್ರಮ ಮನೆ ಮಾಡಿದೆ. ಪಪ್ಪು ಭಲ್ಲಾನ ಕುಟುಂಬದಲ್ಲಿಯೂ ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದ್ದವು. ಸಹೋದರಿಯ ಮಣಿಗಂಟಿಗೆ ರಾಖಿ ಕಟ್ಟಲು ಎರಡು ದಿನಗಳ ಹಿಂದೆ ಸಹೋದರಿಯರು ಶಾಪಿಂಗ್ಗೆ ಬಂದಿದ್ದರು. ಸಿಹಿತಿಂಡಿಗಳನ್ನು ಮನೆಯಲ್ಲಿ ಮಾಡಲಾಗುತ್ತಿತ್ತು. ಆದರೆ ರಕ್ಷಾ ಬಂಧನಕ್ಕೆ ಒಂದು ದಿನ ಮೊದಲು ಈ ಸಹೋದರಿಯರ ಏಕೈಕ ಸಹೋದರ ನಿಧನರಾದರು.

TAGGED:Sisters tied rakhi to brother's dead body and cremated it!
Share This Article
Facebook Twitter Copy Link Print
Previous Article ಮದುವೆಗೂ ಮುನ್ನ ಒಟ್ಟಾಗಿ ಓಡಾಡಿದರೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Next Article ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?