Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಎಗ್ ಪಫ್ ತಿನ್ನುವುದಕ್ಕೆ 3.62 ಕೋಟಿ ಖರ್ಚು ಮಾಡಿದ CMO ಕಚೇರಿ
Uncategorized

ಎಗ್ ಪಫ್ ತಿನ್ನುವುದಕ್ಕೆ 3.62 ಕೋಟಿ ಖರ್ಚು ಮಾಡಿದ CMO ಕಚೇರಿ

Share
1 Min Read
SHARE

newsics.com

ಆಂಧ್ರಪ್ರದೇಶ : ಎನ್‌ಡಿ ಎ‌‌ ಸರ್ಕಾರ 2019-2024ರ ಅವಧಿಯಲ್ಲಿ ಹೊರಡಿಸಲಾದ ಹಿಂದಿನ ಸರ್ಕಾರದ ಬಿಲ್‌ಗಳನ್ನು ಬಹಿರಂಗಪಡಿಸುವ ಮೂಲಕ ಜಗನ್ ಅವರ ಸರ್ಕಾರವು ಹೇಗೆ ಕೋಟಿಗಟ್ಟಲೆ ಹಣವನ್ನು ಬಹಿರಂಗವಾಗಿ ಲೂಟಿ ಮಾಡಿದೆ ಎಂಬುದನ್ನ ಬಹಿರಂಗ ಪಡಿಸಿದೆ.

ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಮೊಟ್ಟೆ ಪಫ್ ನೀಡಲು ಕಳೆದ ಐದು ವರ್ಷಗಳಲ್ಲಿ ಸರ್ಕಾರ 3.62 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂಬುದು ಬೆಳಕಿಗೆ ಬಂದಿದೆ.

ಸಿಎಂ ಕಚೇರಿ ಸಿಬ್ಬಂದಿಗೆ ಮೊಟ್ಟೆ ಪಫ್ಸ್ಗಾಗಿಯೇ ಸರ್ಕಾರವು ವರ್ಷಕ್ಕೆ ಸರಾಸರಿ 72 ಲಕ್ಷಗಳನ್ನು ಖರ್ಚು ಮಾಡಿದೆ. ಇದರರ್ಥ ಸಿಎಂಒ ಸಿಬ್ಬಂದಿ ಪ್ರತಿದಿನ 993 ಎಗ್ ಪಫ್‌ಗಳನ್ನು ತಿಂದಿ ತೇಗಿದ್ದಾರೆ. ಐದು ವರ್ಷಗಳಲ್ಲಿ ಒಟ್ಟು 18 ಲಕ್ಷ ಎಗ್ ಪಫ್‌ಗಳನ್ನು ಜಗನ್ ಕಚೇರಿಯ ಸಿಬ್ಬಂದಿ ಸೇವಿಸಿದ್ದಾರೆ ಎಂದು ಹೊಸ ಸರ್ಕಾರ ದಾಖಲೆ ಬಿಡುಗಡೆ ಮಾಡಿದೆ.

ಸಿಎಂಒ ಸಿಬ್ಬಂದಿಗೆ ಎಗ್ ಪಫ್ ನೀಡುವುದಕ್ಕಾಗಿ ಇಷ್ಟೊಂದು ಖರ್ಚು ಮಾಡಿರುವುದು ರಾಜ್ಯದ ಜನತೆಗೆ ಆಘಾತವನ್ನು ಉಂಟುಮಾಡಿದೆ.

ಆಂಧ್ರಪ್ರದೇಶದಲ್ಲಿ ಈ ಬಾರಿ ಎನ್ಡಿಎ ಸರ್ಕಾರ ಅಧಿಕಾರ ಬಂದಿದ್ದು, ಕಳೆದ ಐದು ವರ್ಷಗಳಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಸಿಎಂ ಕಚೇರಿ ಸಿಬ್ಬಂದಿ ತಮ್ಮ ಸ್ಥಾನ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಹಲವಾರು ಆರೋಪಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದೆ.

TAGGED:andrapradeshaCMOegg
Share This Article
Facebook Twitter Copy Link Print
Previous Article ದರ್ಶನ್‌ಗಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
Next Article ಮಾಗಿದ ಬಾಳೆಹಣ್ಣು ತಿಂದ್ರೆ ಏನಾಗತ್ತೆ?

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?