Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!
ದೇಶಪ್ರಮುಖ

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

Share
2 Min Read
SHARE

newsics.com

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ವು ಸರ್ಕಾರದ ಹಿರಿಯ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಕುರಿತ ಜಾಹೀರಾತು ಹಿಂಪಡೆಯುವಂತೆ ಕೇಂದ್ರ ಕೇಳಿಕೊಂಡಿದೆ.

ಬಿಜೆಪಿಗೆ ಬಹುಮತವಿಲ್ಲದ ಕಾರಣ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರವು ಒಂದೇ ತಿಂಗಳಲ್ಲಿ ನಾಲ್ಕನೇ ನಿರ್ಧಾರವನ್ನು ಬದಲಿಸಬೇಕಾಗಿ ಬಂದಿದೆ.

ಲ್ಯಾಟರಲ್‌ ಎಂಟ್ರಿಯು ಕೇಂದ್ರ ಸರ್ಕಾರದ ಸ್ಥಾನಗಳಲ್ಲಿ ಮೀಸಲು ತಪ್ಪಿಸಲು ಒಂದು ಮಾರ್ಗ ಎಂದು ಪ್ರತಿಪಕ್ಷಗಳು ತರಾಟೆ ತೆಗೆದುಕೊಂಡವು. ಕೇಂದ್ರ ಆರಂಭದಲ್ಲಿ ಬಿಗಿ ನಿಲುವು ತಳೆಯಿತು. ಆದರೆ, ವಿರೋಧ ಪಕ್ಷಗಳು ಮತ್ತು ಕೆಲವು ಪ್ರಮುಖ ಪಾಲುದಾರರ ಒತ್ತಡದಿಂದ ಒಂದು ನಂತರ ಪಟ್ಟು ಸಡಿಲಿಸಬೇಕಾಯಿತು.

ಪ್ರಸಾರ ಸೇವೆಗಳ ನಿಯಂತ್ರಣ ಮಸೂದೆ: ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮದ ಮೇಲಿನ ನಿರ್ಬಂಧ ಕುರಿತ ಕಳವಳಗಳ ನಡುವೆ ಪ್ರಸಾರ ಮಸೂದೆಯ ಹೊಸ ಕರಡು ತಯಾರಿಸಲು ಹೆಚ್ಚಿನ ಸಮಾಲೋಚನೆ ನಡೆಸುವುದಾಗಿ ಸರ್ಕಾರ ಕಳೆದ ವಾರ ಹೇಳಿತ್ತು.

ಪ್ರಸಾರ ಸೇವೆಗಳ ನಿಯಂತ್ರಣ ಮಸೂದೆಯ ಕರಡು ಡಿಜಿಪಬ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಂತಹ ಮಾಧ್ಯಮ ಸಂಸ್ಥೆಗಳಿಂದ ಟೀಕೆಗೆ ಗುರಿಯಾಯಿತು. ʻಸಚಿವಾಲಯವು ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಗಳ ಸರಣಿ ನಡೆಸುತ್ತಿದೆ. 15ನೇ ಅಕ್ಟೋಬರ್ 2024 ರವರೆಗೆ ಆಕ್ಷೇಪ/ಸಲಹೆ ಸ್ವೀಕರಿಸಲಾಗುತ್ತದೆ,ʼ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆ, 2024:

ತಿಂಗಳ ಆರಂಭದಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2024 ರಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಿತು. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಆಗಸ್ಟ್ 8 ರಂದು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ವಿರೋಧಿಸಿದವು. ಕೆಲವೇ ಗಂಟೆಗಳಲ್ಲಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲು ಸರ್ಕಾರ ನಿರ್ಧರಿಸಿತು.

ಟಿಡಿಪಿ, ಜನಸೇನಾ ಪಾರ್ಟಿ (ಜೆಎಸ್‌ಪಿ) ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ ಸೇರಿದಂತೆ ಹಲವು ಮಿತ್ರಪಕ್ಷಗಳು ಕೂಲಂಕಷ ಸಮಾಲೋಚನೆಯಿಲ್ಲದೆ ಮುಂದುವರಿಯಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿವೆ ಎಂದು ಮೂಲಗಳು ಹೇಳಿವೆ.

ಇಂಡೆಕ್ಸೇಶನ್ ಪ್ರಯೋಜನ ವಾಪಸು:

ಜುಲೈ 23, 2024ರ ಮೊದಲು ಖರೀದಿಸಿದ ಆಸ್ತಿ ಮಾರಾಟದ ಮೇಲೆ ಸೂಚ್ಯಂಕ ಪ್ರಯೋಜನ ದೊಂದಿಗೆ ಶೇ.20 ಎಲ್‌ಟಿಜಿಸಿ ತೆರಿಗೆ ಪಾವತಿಸುವ ಆಯ್ಕೆಯನ್ನು ತೆರಿಗೆದಾರರಿಗೆ ನೀಡಲು ನಿರ್ಧರಿಸುವ ಮೂಲಕ ತಿಂಗಳ ಆರಂಭದಲ್ಲಿ ಹಿಂದೆ ಸರಿಯಿತು.

ದೀರ್ಘಾವಧಿಯ ಬಂಡವಾಳ ಲಾಭ (ಎಲ್‌ಟಿಸಿಜಿ) ಮೇಲೆ ಸೂಚ್ಯಂಕ ಪ್ರಯೋಜನ ತೆಗೆದುಹಾಕುವ ಕೇಂದ್ರ ಬಜೆಟ್ ಪ್ರಸ್ತಾಪಕ್ಕೆ ಕೆಲವು ವಲಯಗಳಿಂದ ಆಕ್ರೋಶ ಮತ್ತು ಕಳವಳ ವ್ಯಕ್ತವಾಗಿತ್ತು. ಹಣಕಾಸು ಮಸೂದೆಯಲ್ಲಿ ಮಂಡಿಸಿದ ತಿದ್ದುಪಡಿಗಳ ಪಟ್ಟಿ ಪ್ರಕಾರ, ಎಲ್‌ಟಿಸಿಜಿ ಮೇಲಿನ ತೆರಿಗೆಯನ್ನು ಶೇ.12.5 ರಷ್ಟು ಕಡಿಮೆ ದರದಲ್ಲಿ ಸೂಚ್ಯಂಕವಿಲ್ಲದೆ ಪಾವತಿಸುವ ಆಯ್ಕೆ ತೆರಿಗೆದಾರರಿಗೆ ಲಭ್ಯವಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ತೆರಿಗೆದಾರರು ಎರಡು ಆಯ್ಕೆಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಬಹುದು. ಇದು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಹಿಂಪಡೆಯುವಿಕೆ ಎಂದು ಪರಿಗಣಿಸಲಾಗಿದೆ.

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

ಬಸ್ನಲ್ಲೇ ಜನಿಸಿದ ಕಂದಮ್ಮಗೆ ಲೈಫ್ಟೈಮ್ ಫ್ರೀ ಪಾಸ್

ಎಗ್ ಪಫ್ ತಿನ್ನುವುದಕ್ಕೆ 3.62 ಕೋಟಿ ಖರ್ಚು ಮಾಡಿದ CMO ಕಚೇರಿ

ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು

ಸೂಪರ್ ಮಾರ್ಕೆಟ್ನಲ್ಲಿ ಅಂಡರ್ ವೇರ್ ಕಳಚಿ ಎಸೆದ ಮಹಿಳೆ: ನೆಟ್ಟಿಗರಂತೂ ಫುಲ್ ಗರಂ

TAGGED:Background of lack of majority for BJP: changed 4 decisions of the government in a single month!
Share This Article
Facebook Twitter Copy Link Print
Previous Article 22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್
Next Article ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?