Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್
ದೇಶವೈರಲ್

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

Share
1 Min Read
SHARE

newsics.com

ಬೆಂಗಳೂರು: ತೆಲಂಗಾಣ ಕೇಡರ್ನ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್ ಕೇವಲ 22 ನೇ ವಯಸ್ಸಿನಲ್ಲಿ 4 ನೇ ರ್ಯಾಂಕ್ ನೊಂದಿಗೆ ಯುಪಿಎಸ್ಸಿಯಲ್ಲಿ ಉತ್ತೀರ್ಣರಾಗಿದ್ದು, ಸ್ಮಿತಾ 2000ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.

.22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್ ಸ್ಮಿತಾ ರವರ ತಂದೆ ನಿವೃತ್ತ ಸೇನಾ ಕರ್ನಲ್‌. ಸ್ಮಿತಾ ತನ್ನ ಮೊದಲ ಪ್ರಯತ್ನದಲ್ಲಿ IAS ಪರೀಕ್ಷೆಯಲ್ಲಿ ತೇರ್ಗಡೆಯಾಗದಿದ್ದರೂ, 2000 ರಲ್ಲಿ ತನ್ನ ಎರಡನೇ ಪ್ರಯತ್ನದಲ್ಲಿ ಯುಪಿಎಸ್ಸಿ ಬೇಧಿಸಿ ಐಎಎಸ್ ಅಧಿಕಾರಿಯಾದರು.

ಐಎಎಸ್ ಅಧಿಕಾರಿ ಸ್ಮಿತಾ ಹುಟ್ಟಿದ್ದು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ. ಇನ್ನು ಸಬರ್ವಾಲ್ ಅವರು ಹೈದರಾಬಾದ್ ನ ಮರ್ರೆಡ್ ಪಲ್ಲಿಯ ಸೇಂಟ್ ಆನ್ಸ್ ನಲ್ಲಿ ಶಾಲಾ ಶಿಕ್ಷಣ ಪಡೆದಿದ್ದು, ಸೇಂಟ್ ಫ್ರಾನ್ಸಿಸ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದಾರೆ. ಬಳಿಕ 23 ನೇ ವಯಸ್ಸಿಗೆ, ಸ್ಮಿತಾ ಅಸಾಧಾರಣ ಯಶಸ್ಸನ್ನು ಗುರುತಿಸುವ ಮೂಲಕ ಕಿರಿಯ IAS ಅಧಿಕಾರಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಐಎಎಸ್ ಆಗಿರುವ ಸ್ಮಿತಾ ತಮ್ಮ ಕೆಲಸಗಳಿಂದ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಜನ ಅವರನ್ನು ‘ಜನಾಧಿಕಾರಿ’ಎಂದೇ ಕರೆಯುತ್ತಾರೆ.
ಇನ್ನು ತೆಲಂಗಾಣ ಮುಖ್ಯಮಂತ್ರಿ ಕಚೇರಿಗೆ ನೇಮಕಗೊಂಡ ಮೊದಲ ಮಹಿಳಾ ಐಎಎಸ್ ಎಂಬ ಹೆಗ್ಗಳಿಕೆಗೆ ಸ್ಮಿತಾ ಪಾತ್ರರಾಗಿದ್ದಾರೆ.

Share This Article
Facebook Twitter Copy Link Print
Previous Article ಪ್ರೀತಿ ನಿರಾಕರಿಸಿ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಲ್ಲಿ ಇರಿದ ವಿದ್ಯಾರ್ಥಿ!
Next Article ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?