Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ
ವಿದೇಶ

ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ

Share
1 Min Read
SHARE

newsics.com

ಇರಾನ್: ಇರಾಕ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಬಸ್ ಇರಾನ್‌ನ ಯಾಜ್ದ್ ಪ್ರಾಂತ್ಯದಲ್ಲಿ ಉರುಳಿಬಿದ್ದ ಪರಿಣಾಮ ಕನಿಷ್ಠ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಕನಿಷ್ಟ 18 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಸ್ಥಿತಿ ಚಿಂತಾಜನಕವಾಗಿದೆ.

ಬಸ್ಸಿನಲ್ಲಿ 53 ಪ್ರಯಾಣಿಕರು ಇದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಇರಾನ್‌ನ ಸರ್ಕಾರಿ ಸ್ವಾಮ್ಯದ ಐಆರ್‌ಎನ್ಎ ಸುದ್ದಿ ಸಂಸ್ಥೆ ಪ್ರಕಾರ, ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ಶಿಯಾ ಯಾತ್ರಿಕರು ಇರಾನ್‌ನ ಪವಿತ್ರ ನಗರವಾದ ಕೋಮ್‌ಗೆ ತೆರಳಿದ್ದರು. ಪಾಕಿಸ್ತಾನದಿಂದ ಬಂದ ಯಾತ್ರಿಕರು ಶಿಯಾ ಸಮುದಾಯಕ್ಕೆ ಸೇರಿದವರು. ಈ ದಿನದಂದು ಹೆಚ್ಚಿನ ಸಂಖ್ಯೆಯ ಶಿಯಾಗಳು ಕರ್ಬಲಾಕ್ಕೆ ಭೇಟಿ ನೀಡುತ್ತಾರೆ.

ಬಸ್‌ನ ಬ್ರೇಕ್ ಸರಿಯಾಗಿ ಹಾಕದಿರುವುದು ಅಪಘಾತಕ್ಕೆ ಕಾರಣವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಯಾಗಳಿದ್ದಾರೆ. ಶಿಯಾ ಯಾತ್ರಿಕರು ಇರಾನ್‌ನಿಂದ ಇರಾಕ್‌ಗೆ ಹೋಗುವ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಇಮಾಮ್ ಹುಸೇನ್ ಅವರ ಹುತಾತ್ಮರಾದ 40ನೇ ದಿನದ ಸ್ಮರಣಾರ್ಥ ಅರ್ಬೈನ್ ಆಚರಣೆಗಾಗಿ ಪ್ರತಿ ವರ್ಷ ಲಕ್ಷಾಂತರ ಶಿಯಾಗಳು ಕರ್ಬಲಾಕ್ಕೆ ಭೇಟಿ ನೀಡುತ್ತಾರೆ.

ಇರಾನ್ ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ ಸರಾಸರಿ 17,000 ಸಾವು ಸಂಭವಿಸುತ್ತಿವೆ.

ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

ಮಾಗಿದ ಬಾಳೆಹಣ್ಣು ತಿಂದ್ರೆ ಏನಾಗತ್ತೆ?

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

TAGGED:18 InjuredBus Overturns: 35 Pilgrims Killed
Share This Article
Facebook Twitter Copy Link Print
Previous Article ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?
Next Article ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?