Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮುಂದಿನ ವರ್ಷ ನಾಗ ಚೈತನ್ಯ-ಶೋಭಿತಾ ವಿವಾಹ: ಈ ಮದ್ವೆ ಎಲ್ಲಿ ನಡೆಯುತ್ತದೆ ಗೊತ್ತಾ?
Uncategorizedಮನರಂಜನೆ

ಮುಂದಿನ ವರ್ಷ ನಾಗ ಚೈತನ್ಯ-ಶೋಭಿತಾ ವಿವಾಹ: ಈ ಮದ್ವೆ ಎಲ್ಲಿ ನಡೆಯುತ್ತದೆ ಗೊತ್ತಾ?

Share
1 Min Read
SHARE

newsics.comಹೈದ್ರಾಬಾದ್: ನಾಗ ಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಅವರ ವಿವಾಹದ ದಿನಾಂಕ ಮತ್ತು ಇತರ ವಿವರಗಳು ಬಹಿರಂಗಗೊಂಡಿವೆ. ಈ ಜೋಡಿ ಈವರೆಗೆ ತಮ್ಮ ವಿವಾಹದ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ಅವರು ವಿವಾಹಕ್ಕಾಗಿ ಎರಡು ದಿನಾಂಕಗಳನ್ನು ನಿಗದಿಪಡಿಸಿದ್ದಾರೆ.ಈ ವರ್ಷದ ಅಂತ್ಯದಲ್ಲಿ ಅಥವಾ ಮಾರ್ಚ್ 2025 ರಲ್ಲಿ ವಿವಾಹ ನಡೆಯಲಿದೆ ಎಂಬ ವದಂತಿಗಳಿವೆ.ಹೆಚ್ಚಿನ ಬಾಲಿವುಡ್‌ ಮಂದಿ ರಾಜಸ್ಥಾನದಲ್ಲಿ ಭವ್ಯವಾದ ಬಂಗಲೆಯಲ್ಲಿ ವಿವಾಹಕ್ಕೆ ಸ್ಥಳ ಆಯ್ಕೆ ಮಾಡಿಕೊಳ್ಳುತ್ತಾರೆ.ಆದರೆ ವರದಿಗಳ ಪ್ರಕಾರ, ಶೋಭಿತಾ ಮತ್ತು ನಾಗ ಚೈತನ್ಯ ಮಧ್ಯಪ್ರದೇಶ ಅಥವಾ ವಿದೇಶದಲ್ಲಿ ವಿವಾಹವಾಗಬಹುದು ಎನ್ನಲಾಗಿದೆ.
ನಾಗ ಚೈತನ್ಯ ಅವರಿಗೆ ಇದು ಎರಡನೇ ವಿವಾಹ ಎಂಬುದು ಎಲ್ಲರಿಗೂ ತಿಳಿದಿದೆ. ಇದಕ್ಕೂ ಮೊದಲು ಅವರು ಸಮಂತಾ ರುತು ಪ್ರಭು ಅವರನ್ನು ವಿವಾಹವಾಗಿದ್ದರು. ಈ ಜೋಡಿಯ ವಿವಾಹವು ಗೋವಾದಲ್ಲಿ ಅದ್ದೂರಿಯಾಗಿ ನೆರವೇರಿತ್ತು. ಆದರೆ ಈ ವಿವಾಹವು ಹೆಚ್ಚು ಕಾಲ ಉಳಿಯಲಿಲ್ಲ ಮತ್ತು 2021 ರಲ್ಲಿ ಅವರಿಬ್ಬರೂ ವಿಚ್ಛೇದನ ಪಡೆದರು.

Share This Article
Facebook Twitter Copy Link Print
Previous Article ತಂದೆಯ ವಿರುದ್ಧ ದೂರು ನೀಡಲು ಠಾಣೆಗೆ ಬಂದ 5 ವರ್ಷದ ಬಾಲಕ
Next Article ರಫ್ತು ನಿಯಮದಲ್ಲಿ ಲೋಪ: ಬ್ರಿಟನ್ ವೀರ್ಯಕ್ಕೀಗ ಭಾರೀ ಡಿಮ್ಯಾಂಡ್! ರಫ್ತಿನಲ್ಲಿ ಈ ದೇಶವೇ ನಂಬರ್ 1

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?