newsics.com
ಬೆಂಗಳೂರು: ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ
ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದ ಬಿ.ಕೆ. ನಗರದಲ್ಲಿ ಮಂಗಳವಾರ ಸಂಜೆ ಈ ದುರಂತ ನಡೆದಿದೆ. ಅಂಬರೀಷ್ (9)ಸಂತೋಷ್ (7) ಮೃತಪಟ್ಟವರು.
ಬಹಿರ್ದೆಸೆಗೆಂದು ಮಂಗಳವಾರ ಸಂಜೆ ಹೊಂಡದ ಬಳಿ ಹೋಗಿದ್ದ ಮಕ್ಕಳು ಈ ವೇಳೆ ಈಜಲು ಹೊಂಡಕ್ಕೆ ಇಳಿದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಮಕ್ಕಳ ಮೃತದೇಹವನ್ನು ಹೊರಕ್ಕೆ ತೆಗೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್ಗೆ ದೀದಿ ಆಪ್ತರ ಪ್ರಶ್ನೆ
ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!
22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್