Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನಟ ದರ್ಶನ್ ಆದಷ್ಟು ಬೇಗ ಬರ್ತೀನಿ ಎಂದಿದ್ದಾರೆ: ರಚಿತಾ ರಾಮ್
ಕರ್ನಾಟಕಮನರಂಜನೆ

ನಟ ದರ್ಶನ್ ಆದಷ್ಟು ಬೇಗ ಬರ್ತೀನಿ ಎಂದಿದ್ದಾರೆ: ರಚಿತಾ ರಾಮ್

Share
1 Min Read
SHARE

newsics.com
ಬೆಂಗಳೂರು: ಕೊಲೆ ಕೇಸಲ್ಲಿ ಜೈಲು ಸೇರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನಟಿ ರಚಿತಾ ರಾಮ್ ಅವರು ಭೇಟಿಯಾಗಿದ್ದರು.

ಪರಪ್ಪನ ಅಗ್ರಹಾರ ಜೈಲಲ್ಲಿ ಭೇಟಿ ಆದಾಗ ರಚಿತಾ ರಾಮ್ಗೆ ನಟ ದರ್ಶನ್ ಅವರು, ನನಗೆ ಕಾನೂನು ಮೇಲೆ ನಂಬಿಕೆ ಇದೆ. ಆದಷ್ಟು ಬೇಗ ಬರ್ತೀನಿ ಎಂದಿದ್ದಾರಂತೆ. ಈ ಬಗ್ಗೆ ರಚಿತಾ ರಾಮ್ ಅವರೇ ಸ್ಪಷ್ಟನೆ ನೀಡಿದ್ದಾರೆ

ದರ್ಶನ್ ಅವರು ನನಗೆ ಸಮಾಧಾನ ಮಾಡಿದ್ರು. ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ಆದಷ್ಟ ಬೇಗ ಜೈಲಿನಿಂದ ಹೊರಗೆ ಬರ್ತೀನಿ ಎಂದರು. ಇದಕ್ಕೆ ನಾನು ವೈಟ್ ಮಾಡ್ತಾ ಇದೀವಿ ಬನ್ನಿ ಎಂದೆ. ಅವರನ್ನು ನೋಡಿದ ಮೇಲೆ ನಿರಾಳ ಆಯ್ತು ಎಂದರು.

ನಾನು ಅವರನ್ನು ನೋಡಿದ ಕೂಡಲೇ ಭಾವುಕ ಆದೆ. ಅವರೇ ನನಗೆ ಧೈರ್ಯ ತುಂಬಿದ್ರು ಎಂದರು.

Share This Article
Facebook Twitter Copy Link Print
Previous Article ಜ್ಯೋತಿ ರೈ ಗ್ಲಾಮರ್ ಫೋಟೋ ವೈರಲ್ :ಸೂಪರ್‌ ಎಂದ್ರು ಫ್ಯಾನ್ಸ್
Next Article ಶುಭೋದಯ… ಇಂದಿನ ಪಂಚಾಂಗ 23-08-2024 ಶುಕ್ರವಾರ, ಜರಾ- ಜೀವಂತಿಕಾ‌ ಪೂಜೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?