Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನದಿಗೆ ಉರುಳಿದ ಬಸ್: ಭೀಕರ ದುರಂತದಲ್ಲಿ ಮೃತರ ಸಂಖ್ಯೆ 27ಕ್ಕೇರಿಕೆ, ಇಬ್ಬರ ನಾಪತ್ತೆ
ದೇಶ

ನದಿಗೆ ಉರುಳಿದ ಬಸ್: ಭೀಕರ ದುರಂತದಲ್ಲಿ ಮೃತರ ಸಂಖ್ಯೆ 27ಕ್ಕೇರಿಕೆ, ಇಬ್ಬರ ನಾಪತ್ತೆ

Share
1 Min Read
SHARE

newsics.com
ನೇಪಾಳ: ನದಿಗೆ ಬಸ್ ಬಿದ್ದು ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ 8 ವರ್ಷದ ಮಗು ಸೇರಿ ಒಟ್ಟು 27 ಜನರು ದುರ್ಮರಣಕ್ಕೀಡಾಗಿದ್ದಾರೆ.
43 ಜನರನ್ನು ಹೊತ್ತು ಮಹಾರಾಷ್ಟ್ರದಿಂದ ಹೊರಟಿದ್ದ ಬಸ್ ಉತ್ತರಪ್ರದೇಶದ ಮಹರಾಜಗಂಜ್ ಜಿಲ್ಲೆಯ 130 ಕಿಲೋಮೀಟರ್ ದೂರದಲ್ಲಿ ಬಸ್ ಮರ್ಷ್ಯಾಂಗಡಿ ನದಿಗೆ ಉರುಳಿದೆ.
ಈ ಭೀಕರ ಅಪಘಾತದಲ್ಲಿ ಡ್ರೈವರ್ ಕಂಡಕ್ಟರ್ ಹಾಗೂ 8 ವರ್ಷದ ಮಗು ಸೇರಿ ಒಟ್ಟು 27 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೋಖರಾದಿಂದ ಕಠ್ಮಂಡುವಿಗೆ ಹೋಗುವ ಹಾದಿಯಲ್ಲಿ ಬಸ್ ಆಯತಪ್ಪಿ ನದಿಗೆ ಬಿದ್ದಿದೆ. ಉತ್ತರಪ್ರದೇಶದ ರಕ್ಷಣಾ ತಂಡ ಹೇಳುವ ಪ್ರಕಾರ, ಒಟ್ಟು 43 ಮಂದಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಅವರಲ್ಲಿ 17 ಪುರುಷರು ಹಾಗೂ 26 ಮಹಿಳೆಯರು ಇದ್ದರು. ಈಗಾಗಲೇ ರಕ್ಷಣಾ ಪಡೆ 41 ಜನರನ್ನು ನದಿಯಿಂದ ಮೇಲಕ್ಕೆ ತಂದಿದ್ದು ಇಬ್ಬರು ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.

TAGGED:accidentbus
Share This Article
Facebook Twitter Copy Link Print
Previous Article ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ಸಾವು; ಭಯಾನಕ ವಿಡಿಯೋ ನೋಡಿ
Next Article ರಾಹುಲ್ ಗಿಫ್ಟಾಗಿ ಕೊಟ್ಟ ಶ್ವಾನದ ಮರಿಯನ್ನು ಬೆನ್ನಿಗೆ ಕಟ್ಟಿಕೊಂಡ ಸೋನಿಯಾ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?