Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ
ಕರ್ನಾಟಕಪ್ರಮುಖ

ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ

Share
1 Min Read
SHARE

newsics.com
ಆರೋಗ್ಯವೇ ಭಾಗ್ಯ ಎಂದು ಎಷ್ಟೇ ಹೇಳಿದರೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವೇನಲ್ಲ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ.

ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯು ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಪಟ್ಟಿ ಮಾಡಿದ್ದು ಇವರಿಗೆಲ್ಲ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಔಷಧ ನೀಡುವ ಯೋಜನೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ರಾಜ್ಯದ ಜನರಿಗೆ ಮನೆ ಮನೆಗೆ ಕ್ಲಿನಿಕ್ ಸೇವೆ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಚಿಕಿತ್ಸೆ ಜೊತೆ ಉಚಿತ ಔಷಧಿಯೂ ಮನೆ ಬಾಗಿಲಿಗೆ ಬರಲಿದೆ.

TAGGED:From now on free medicine will come to the doorstep along with the treatment
Share This Article
Facebook Twitter Copy Link Print
Previous Article ಮದುವೆಗೆ ಬರೋರಿಗೆ ಕಂಡೀಶನ್ ಹಾಕಿದ ನಟಿ ಸಾರಾ ಅಣ್ಣಯ್ಯ!
Next Article ಏಕೀಕೃತ ಪಿಂಚಣಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?