ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ
newsics.com ಬೆಂಗಳೂರು: ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ ಕೋರ್ಟ್, ನಾಳೆ(ಆಗಸ್ಟ್ 28) ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ. ಸಿಎಂ ವಿರುದ್ಧ ಮುಡಾ ಹಗರಣ ಆರೋಪದ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ … Continue reading ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed