Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಐಪಿಎಲ್‌ಗೆ ಗುಡ್‌ಬೈ ಹೇಳಿದ ಶಿಖರ್ ಧವನ್!
ಪ್ರಮುಖ

ಐಪಿಎಲ್‌ಗೆ ಗುಡ್‌ಬೈ ಹೇಳಿದ ಶಿಖರ್ ಧವನ್!

Share
1 Min Read
SHARE

newsics.com
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್ ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ ಎನ್ಒಸಿ ಪತ್ರವನ್ನು ಪಡೆಯಬೇಕಾಗುತ್ತದೆ. ನಿರಾಕ್ಷೇಪಣಾ ಪತ್ರ ಪಡೆದರೆ ಅವರು ಐಪಿಎಲ್ ಆಡಲು ಅರ್ಹರಾಗಿರುವುದಿಲ್ಲ. ಅಂದರೆ ಬಿಸಿಸಿಐ ನಿಯಮದ ಪ್ರಕಾರ ಐಪಿಎಲ್ ಆಡುವ ಭಾರತೀಯ ಆಟಗಾರರು ಯಾವುದೇ ಫ್ರಾಂಚೈಸಿ ಲೀಗ್ಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಇತರೆ ಲೀಗ್ಗಳಲ್ಲಿ ಕಾಣಿಸಿಕೊಂಡರೆ ಅವರು ಐಪಿಎಲ್ಗೆ ಅನರ್ಹರಾಗಲಿದ್ದಾರೆ. ಹೀಗಾಗಿಯೇ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರರು ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
ಇದೀಗ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿ ಕಾಣಿಸಿಕೊಂಡರೆ ಧವನ್ ಐಪಿಎಲ್ ಆಡಲು ಅನರ್ಹರಾಗಲಿದ್ದಾರೆ. ಹೀಗಾಗಿಯೇ ಶಿಖರ್ ಧವನ್ ಅವರ ಐಪಿಎಲ್ ಕೆರಿಯರ್ ಅಂತ್ಯವಾಗಿದೆ ಎಂದೇ

TAGGED:Shikhar Dhawan said goodbye to IPL
Share This Article
Facebook Twitter Copy Link Print
Previous Article ದುಬಾರಿ ಕಾರು ಖರೀದಿಸಿದ ಜಾನ್ವಿ ಕಪೂರ್; ಇದರ ಬೆಲೆ ಗೊತ್ತಾದ್ರೆ ತಲೆ ತಿರುಗೋದು ಗ್ಯಾರಂಟಿ!
Next Article ದಿನ ಭವಿಷ್ಯ… 27-08-2024 ಮಂಗಳವಾರ, ಕನ್ಯಾ- ವ್ಯಾಪಾರ ವಹಿವಾಟು ನಿರಾಶಾದಾಯಕ, ತುಲಾ- ಹಣದ ವಿಷಯದಲ್ಲಿ ಏರಿಳಿತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?