Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಮ ನಿರಾಕರಿಸಿದ ತೃತೀಯಲಿಂಗಿಗೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಯುವಕ ಪೊಲೀಸ್ ವಶಕ್ಕೆ
ಕರ್ನಾಟಕ

ಪ್ರೇಮ ನಿರಾಕರಿಸಿದ ತೃತೀಯಲಿಂಗಿಗೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಯುವಕ ಪೊಲೀಸ್ ವಶಕ್ಕೆ

Share
1 Min Read
SHARE

newsics.com

ತುಮಕೂರು: ಪ್ರೇಮ ನಿರಾಕರಣೆ ಮಾಡಿದ ತೃತೀಯಲಿಂಗಿಗೆ ಸಾರ್ವಜನಿಕ ಸ್ಥಳದಲ್ಲೇ ಚಾಕುವಿನಿಂದ ಇರಿದು ಪರಾರಿಯಾಗುತ್ತಿದ್ದ ಯುವಕನನ್ನು ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ ಘಟನೆ ಬುಧವಾರ ರಾತ್ರಿ ಜಿಲ್ಲೆಯ ಕುಣಿಗಲ್‌ನಲ್ಲಿ ನಡೆದಿದೆ.

ಕುಣಿಗಲ್‌ನ ಕೋಟೆ ಪ್ರದೇಶದ ತೃತೀಯಲಿಂಗಿ ಹಾಗೂ ಮಂಡ್ಯದ ಯುವಕ ಆದಿಲ್‌ ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು. ತೃತೀಯಲಿಂಗಿ ಕಾರ್ಯನಿಮಿತ್ತ ಹೊರ ಊರುಗಳಿಗೆ ಹೋಗುತ್ತಿದ್ದುದನ್ನು ಸಹಿಸದ ಪ್ರೇಮಿ ಆದಿಲ್ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಪ್ರೇಮ ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ ತೃತೀಯಲಿಂಗಿ ಜತೆ ಮಾತನಾಡಲು ಆದಿಲ್ ಕುಣಿಗಲ್‌ಗೆ‌ಬಂದಿದ್ದ.

ಗ್ರಾಮದೇವತಾ ವೃತ್ತದ ಬಳಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಅಸಮಾಧಾನಗೊಂಡಿದ್ದ ಆದಿಲ್, ತೃತೀಯಲಿಂಗಿಗೆ ಚಾಕುವಿನಿಂದ ಇರಿದು ಪರಾರಿಯಾಗುತ್ತಿದ್ದ ಸಮಯದಲ್ಲಿ ಪುರಸಭೆ ಸದಸ್ಯ ರಂಗಸ್ವಾಮಿ ಮತ್ತು ಬೆಂಬಲಿಗರು ಬೆನ್ನಟ್ಟಿ ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ

ಟೀಶರ್ಟ್ ಮೇಲೆತ್ತಿ ಪೋಸ್ ಕೊಟ್ಟ ನಟಿ ಪ್ರಿಯಾಂಕಾ ತಿಮ್ಮೇಶ್

ಕುರ್ಚಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟು ಬೆಂಗಳೂರಲ್ಲಿ ಮಹಿಳೆಯ ಕೊಲೆ

ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌

TAGGED:A young man who was running away with a knife to a third-sex woman who refused loveis in police custody
Share This Article
Facebook Twitter Copy Link Print
Previous Article ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ
Next Article ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?