newsics.com
ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದರಿಂದ ಡಿಸಿಎಂ ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಈ ಮೂಲಕ ಈ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಸುಪ್ರೀಂ ಕೋರ್ಟ್ನಲ್ಲೇ ಈ ಪ್ರಕರಣದ ವಿಚಾರಣೆ ನಡೆಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್