Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 5 ವರ್ಷಗಳಿಂದ ಹೆಂಡತಿ ಶವ ಹೂತಿಟ್ಟ; ಸ್ನೇಹಿತನ ಪತ್ನಿ ಕೊಲೆ ಕೇಸ್ ವಿಚಾರಣೆಯಲ್ಲಿ ಸಿಕ್ಕಿಬಿದ್ದ
ಕರ್ನಾಟಕ

5 ವರ್ಷಗಳಿಂದ ಹೆಂಡತಿ ಶವ ಹೂತಿಟ್ಟ; ಸ್ನೇಹಿತನ ಪತ್ನಿ ಕೊಲೆ ಕೇಸ್ ವಿಚಾರಣೆಯಲ್ಲಿ ಸಿಕ್ಕಿಬಿದ್ದ

Share
1 Min Read
SHARE

newsics.com

ರಾಮನಗರ : ಪತಿಯೇ ಪತ್ನಿಯನ್ನ ಕೊಲೆ ಮಾಡಿ ಐದು ವರ್ಷಗಳ ನಂತರ ಪೊಲೀಸರಿಗೆ ಸೆರೆ ಸಿಕ್ಕಿರುವ ಅಪರೂಪದ ಘಟನೆ ಮಾಗಡಿಯಲ್ಲಿ ಜರುಗಿದೆ.

ಕಳೆದ 15 ದಿನಗಳ ಹಿಂದೆ ಬೆಂಗಳೂರಿನ ಮಾದನಾಯಕನಹಳ್ಳಿ ಗ್ರಾಮದ ದಿವ್ಯಾ ಎಂಬ ಗೃಹಿಣಿಯನ್ನು ತಾಲೂಕಿನ ಕುದೂರು ಬಳಿಯ ಚೀಲೂರು ಅರಣ್ಯದಲ್ಲಿ ಕೊಲೆ ಮಾಡಿ, ಮೃತದೇಹವನ್ನು ಅಲ್ಲಿಯೇ ಹೂತಿಟ್ಟು ಪರಾರಿಯಾಗಿದ್ದನು

ಸ್ನೇಹಿತನ ಪತ್ನಿಯ ಕೊಲೆ ಕೇಸ್‌ನಲ್ಲಿ ಪೊಲೀಸರ ಅತಿಥಿಯಾಗಿದ್ದ ಆರೋಪಿಯೊಬ್ಬ ಐದು ವರ್ಷಗಳ ಬಳಿಕ ತನ್ನ ಪತ್ನಿಯ ಕೊಲೆ ಕೇಸ್‌ನಲ್ಲಿ ಸಿಕ್ಕಿಬಿದ್ದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಐದು ವರ್ಷಗಳಿಂದ ತನ್ನ ಪತ್ನಿ ಓಡಿ ಹೋಗಿದ್ದಾಳೆ ಎನ್ನುತ್ತಲೇ ಪೊಲೀಸರಿಗೆ ಮಾತ್ರವಲ್ಲ, ಅಕ್ಕಪಕ್ಕದವರಿಗೂ ಚಳ್ಳೆಹಣ್ಣು ತಿನ್ನಿಸಿದ್ದ ಚಾಲಾಕಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಾಗಡಿ ತಾಲೂಕಿನ ಹೂಜುಗಲ್‌ ಗ್ರಾಮದ ನಿವಾಸಿ ಕಿರಣ್‌ (37) ಸೆರೆಸಿಕ್ಕಿರುವ ಕೊಲೆ ಆರೋಪಿ.
ಕೊಲೆ ಆರೋಪಿಗಳಾದ ಶಶಾಂಕ್‌, ರೋಹಿತ್‌, ಭರತ್‌ ಎಂಬುವರನ್ನು ಮಾಗಡಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಮಹಿಳೆಯ ಗಂಡ ಉಮೇಶ್‌ ಹಾಗೂ ಆತನ ಸ್ನೇಹಿತ ಕಿರಣ್‌ ತಲೆಮರೆಸಿಕೊಂಡಿದ್ದರು.
15 ದಿನಗಳ ಹಿಂದೆ ಆರೋಪಿ ಕಿರಣ್‌ನನ್ನು ಮಾಗಡಿ ಪೊಲೀಸರು ವಶಪಡಿಸಿಕೊಂಡು ಆತನ ಕೌಟುಂಬಿಕ ಹಿನ್ನೆಲೆ ವಿಚಾರಿಸಿದ್ದಾರೆ. ಆಗ ತನ್ನ ಪತ್ನಿಯನ್ನು 5 ವರ್ಷಗಳ ಹಿಂದೆ ತಾನೆ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

Share This Article
Facebook Twitter Copy Link Print
Previous Article 26ನೇ ವಯಸ್ಸಿಗೆ ಕ್ರಿಕೆಟ್ಗೆ ವಿದಾಯ ಹೇಳಿದ ವಿಲ್ ಪುಕೊವ್ಸ್ಕಿ
Next Article ಕಂಠ ಪೂರ್ತಿ ಮದ್ಯ ಕುಡಿದ್ರೆ ಕ್ಯಾನ್ಸರ್ ಬರುತ್ತಾ? WHO ನಿಂದ ಎಚ್ಚರಿಕೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?