Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಷ್ಟ್ರೋತ್ಥಾನ, ಚಾಣಕ್ಯ ವಿವಿಗೆ ನೀಡಿರುವ ಜಾಗ ವಾಪಸ್: ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ
ಕರ್ನಾಟಕಪ್ರಮುಖ

ರಾಷ್ಟ್ರೋತ್ಥಾನ, ಚಾಣಕ್ಯ ವಿವಿಗೆ ನೀಡಿರುವ ಜಾಗ ವಾಪಸ್: ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ

Share
1 Min Read
SHARE

newsics.com

ಬೆಂಗಳೂರು: ಸರ್ಕಾರದಿಂದ ರಾಷ್ಟ್ರೋತ್ಥಾನ ಪರಿಷತ್‌ಗೆ ನೀಡಲಾದ 5 ಎಕರೆ ಜಮೀನು ಹಾಗೂ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ನೀಡಿರುವ 116 ಎಕರೆ ಭೂಮಿಯನ್ನು ವಾಪಸ್ ಪಡೆಯಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಗುರುವಾರ ಮಾತನಾಡಿದ ಅವರು, ಆರೆಸ್ಸೆಸ್ ಅಂಗವಾಗಿರುವ ರಾಷ್ಟ್ರೋತ್ಥಾನ ಪರಿಷತ್ತಿಗೆ ಹೈಟೆಕ್ ಡಿಫೆನ್ಸ್ ಪಾರ್ಕಿನಲ್ಲಿ ವಿವಿಧೋದ್ದೇಶ ವಾಣಿಜ್ಯ ಸಂಕೀರ್ಣಕ್ಕೆಂದು 2013ರಲ್ಲಿ 5 ಎಕರೆ ಕೊಡಲಾಗಿದೆ. ಇದುವರೆಗೂ ಅವರು ಅಲ್ಲಿ ಏನೂ ಮಾಡಿಲ್ಲ. ಕೋವಿಡ್ ನೆಪ ಹೇಳಿಕೊಂಡು ಮತ್ತೆ ಮತ್ತೆ ಕಾಲಾವಕಾಶ ಕೇಳಿಕೊಂಡು ಬಂದಿದ್ದಾರೆ. ಇತ್ತೀಚೆಗೆ 2023ರ ಡಿ.26ರಂದು ಪುನಃ 2 ವರ್ಷಗಳ ಸಮಯ ತೆಗೆದುಕೊಂಡಿದ್ದಾರೆ. ಈ ಜಮೀನನ್ನು ವಾಪಸ್ ಪಡೆಯಬೇಕೋ ಬೇಡವೋ ಎನ್ನುವುದನ್ನು ಲೆಹರ್ ಸಿಂಗ್ ಮತ್ತು ನಾರಾಯಣಸ್ವಾಮಿ ಹೇಳಬೇಕು ಎಂದು ಆಗ್ರಹಿಸಿದ್ದಾರೆ.

2025ರ ಜೂನ್ ಒಳಗೆ ಚಾಣಕ್ಯ ವಿವಿ 116 ಎಕರೆಯಲ್ಲಿ ಕನಿಷ್ಠ ಶೇ.51ರಷ್ಟು ಜಾಗವನ್ನು ಬಳಕೆ ಮಾಡದಿದ್ದರೆ, ಉಳಿದ ಜಾಗವನ್ನು ವಾಪಸ್ ತೆಗೆದುಕೊಳ್ಳಲಾಗುವುದು. ಚಾಣಕ್ಯ ವಿವಿಗೆ ಕೇವಲ 50 ಕೋಟಿ ರೂ.ಗೆ ಈ ಜಮೀನು ನೀಡಿದ್ದು, ಇದರಿಂದ ಕೆಐಎಡಿಬಿಗೆ 137 ಕೋಟಿ ರೂಪಾಯಿ ನಷ್ಟ ಆಗಿದೆ. ಇದರ ವಿರುದ್ಧ ಏಕೆ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು‌ ನೀಡಿಲ್ಲ ಎಂದು ಪ್ರಶ್ನಿಸಿದರು.

ಛಲವಾದಿ ನಾರಾಯಣಸ್ವಾಮಿ ಹೇಳುವ ಹಾಗೆ, ಕಲಬುರಗಿಯಲ್ಲಿ ಏರೋಸ್ಪೇಸ್ ಪಾರ್ಕ್‌ನಲ್ಲಿನ ನಿವೇಶನಕ್ಕೆ 72 ಅರ್ಜಿ ಬಂದಿರಲಿಲ್ಲ. ಬಂದಿದ್ದು ಕೇವಲ 6 ಅರ್ಜಿ. ಅದರಲ್ಲಿ ಮೂರು ವಸತಿ ಉದ್ದೇಶಗಳಿದ್ದವು. ಆದರೆ, ಅಲ್ಲಿ ಈಗಾಗಲೇ ವಸತಿ ಉದ್ದೇಶಕ್ಕೆ ನಿವೇಶನ ಕೊಟ್ಟಿದ್ದರಿಂದ ಅವುಗಳನ್ನು ತಿರಸ್ಕರಿಸಲಾಗಿದೆ. ಉಳಿದಂತೆ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳ ನಿರ್ಮಾಣಕ್ಕೆ‌ ಅರ್ಜಿ ಬಂದಿದ್ದರೂ ಸಮರ್ಪಕ ದಾಖಲೆ ಸಲ್ಲಿಸಿರಲಿಲ್ಲ. ಇನ್ನು ಉಳಿದಿದ್ದು ರಾಹುಲ್ ಖರ್ಗೆ ಅವರ ಅರ್ಜಿ ಮಾತ್ರ. ಇವರು ಎಲ್ಲ ರೀತಿಯಲ್ಲೂ ಸಮರ್ಥರಿದ್ದು, ಸಾಮಾನ್ಯ ವರ್ಗದ ಕೋಟಾದಲ್ಲೂ ಅವರು ಅರ್ಹರಾಗಿದ್ದರು. ಆದರೂ, ಮೀಸಲಾತಿ ಅಡಿಯಲ್ಲಿ ಅವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿಗೆ ತಿರುಗೇಟು‌ ನೀಡಿದರು.

ಆದಾಯ‌ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂ‌ಗೆ ತಾತ್ಕಾಲಿಕ ರಿಲೀಫ್

ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಹೆಂಡ್ತಿ ಇದ್ರೂ ಅಕ್ರಮ ಸಂಬಂಧ ಬೆಳೆಸೋದೇಕೆ?

ಸ್ಟೈಲಿಶ್‌ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್‌ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ

ಬಾ ಗುರು ಶೆಡ್ ಟೀ ಕುಡಿ; ಟೀ ಸ್ಟಾಲ್ ಹೆಸರು ವೈರಲ್

TAGGED:Chanakya University returned: Minister M.B. Patil cautionedLand given to Rashtrotthana
Share This Article
Facebook Twitter Copy Link Print
Previous Article ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್ ಗೆ ಆಫರ್
Next Article ಆ.30ಕ್ಕೆ ಮುಂಬೈ, ಪಾಲ್ಘರ್ಗೆ ಮೋದಿ ಭೇಟಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?