Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ; ಈ ನಿಲ್ದಾಣಗಳ ನಡುವೆ 2 ದಿನ ರೈಲು ಸಂಚಾರ ಬಂದ್
ಕರ್ನಾಟಕಪ್ರಮುಖ

ನಮ್ಮ ಮೆಟ್ರೋ ; ಈ ನಿಲ್ದಾಣಗಳ ನಡುವೆ 2 ದಿನ ರೈಲು ಸಂಚಾರ ಬಂದ್

Share
1 Min Read
SHARE

newsics.com

ಬೆಂಗಳೂರಿನಲ್ಲಿ ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಸಾಕಷ್ಟು ಅನುಕೂಲಕಾರಿಯಾಗಿದೆ. ಮೆಟ್ರೋ ರೈಲು ಒಂದು ದಿನ ಸ್ಥಗಿತಗೊಂಡರೂ, ಜನರು ಪರದಾಡುತ್ತಾರೆ. ಇಂತಹ ಮೆಟ್ರೋದ ಈ ನಿಲ್ದಾಣಗಳ ನಡುವೆ ರೈಲು ಸಂಚಾರ ಸೆಪ್ಟೆಂಬರ್ ತಿಂಗಳಲ್ಲಿ ಎರಡು ದಿನ ಬಂದ್ ಆಗಲಿದೆ.

ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಕೈಗೊಳ್ಳಲಾಗಿದೆ. ಹೀಗಾಗಿ ಕೆಲವು ದಿನಗಳು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಸೆಪ್ಟೆಂಬರ್ 6 ಮತ್ತು 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

TAGGED:In the wake of the same signalling-related testour metro train traffic will be suspended for a full day on September
Share This Article
Facebook Twitter Copy Link Print
Previous Article ದಿನ‌ ಭವಿಷ್ಯ… 30-08-2024 ಶುಕ್ರವಾರ, ಕನ್ಯಾ- ಭೂವಿವಾದ ಇತ್ಯರ್ಥ, ಮೀನ- ಹಣಕಾಸು ಸ್ಥಿತಿ ಅಸ್ತವ್ಯಸ್ತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ದುಬೈನಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?